ಕುಂದಾಪುರ

ಏಪ್ರಿಲ್.11 ರಂದು ಶ್ರೀಶಾರದಾ ಸದ್ವಿದ್ಯಾ ವಸಂತ ಶಿಬಿರ ಉದ್ಘಾಟನೆ

Share

ಕುಂದಾಪುರ:ವಸಂತ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಏಪ್ರಿಲ್ 11 ರ ಗುರುವಾರದಂದು ಮಧ್ಯಾಹ್ನ 2.30ಕ್ಕೆ ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ನಡೆಯಲಿದೆ.
ಹಾಲಾಡಿ ಪಂಚಾಂಗಕರ್ತರು ವಿದ್ವಾನ್ ವಾಸುದೇವ ಜೋಯಿಸರು ತಟ್ಟುವಟ್ಟು,ನಾಗಯಕ್ಷೀ ಪಾತ್ರಿಗಳು ಮತ್ತು ಆಡಳಿತ ಧರ್ಮದರ್ಶಿಗಳು ಶ್ರೀರಾಜರಾಜೇಶ್ವರಿ ದೇವಸ್ಥಾನ ಪಡುಕೋಣೆ ರಾಜೇಶ್ ಹೆಬ್ಬಾರ್,ಮಾಜಿ ಧರ್ಮದರ್ಶಿಗಳು ಶ್ರೀಕ್ಷೇತ್ರ ಕೊಲ್ಲೂರು ರಾಜೇಶ್ ಕಾರಂತ್ ಉಪ್ಪಿನಕುದ್ರು,ನಿವೃತ್ತ ಮಹಾಪ್ರಬಂಧಕರು ಕರ್ನಾಟಕ ಬ್ಯಾಂಕ್ ಯರ್ಲಪಾಡಿ ನಾಗರಾಜ ರಾವ್ ಬಾಯರಿ,ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯ ಕಳಿ ಆಲೂರು ಡಾ.ರಾಜೇಶ್ ಬಾಯರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸನ್ಮಾನ ಕಾರ್ಯಕ್ರಮ,ಪ್ರತಿಭಾ ಪುರಸ್ಕಾರ ವಿತರಣೆ:-ವೇದ.ಮೂರ್ತಿ ಸೀತಾರಾಮ ಅಡಿಗ ಬೈಂದೂರು,ವೇದ ಮೂರ್ತಿ ನಾಗೇಶ್ ಭಟ್ಟ್ ದೇವಲ್ಕುಂದ,ವಿಶ್ರಾಂತ ಅಧ್ಯಾಪಕರು ಮದವ ಮಂಜರು ಅರೆಹೊಳೆ ಅವರನ್ನು ವಸಂತ ಶಿಬಿರದಲ್ಲಿ ಸನ್ಮಾನಿಸಲಾಗುತ್ತದೆ.ವೇದ ಮೂರ್ತಿ ನಾಗೇಂದ್ರ ಹೆಬ್ಬಾರ್ ಬವಲಾಡಿ ರಂಗೋಲಿ ಚಿತ್ರಕಾರರು,ಪ್ರಾಣಿ ಪಕ್ಷಿಕಗಳ ಸಂರಕ್ಷಕರು ಉರಗ ತಜ್ಞರಾದ ಸುಧೀಂದ್ರ ಐತಾಳ್,ಕವಿಗಳಾದ ಮಂಜುನಾಥ ಮರವಂತೆ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ ಎಂದು ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀಶಾರದ ಪೀಠಂ ಶೃಂಗೇರಿ ಹಾಗೂ ನಾಗ ಪಾತ್ರಿಗಳು ವೇದ ಮೂರ್ತಿ ಲೋಕೇಶ್ ಅಡಿಗ ತಿಳಿಸಿದ್ದಾರೆ.

Advertisement

Share
Team Kundapur Times

Recent Posts

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 days ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

3 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

3 weeks ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

4 weeks ago