ಕುಂದಾಪುರ:ವಸಂತ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಏಪ್ರಿಲ್ 11 ರ ಗುರುವಾರದಂದು ಮಧ್ಯಾಹ್ನ 2.30ಕ್ಕೆ ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ನಡೆಯಲಿದೆ.
ಹಾಲಾಡಿ ಪಂಚಾಂಗಕರ್ತರು ವಿದ್ವಾನ್ ವಾಸುದೇವ ಜೋಯಿಸರು ತಟ್ಟುವಟ್ಟು,ನಾಗಯಕ್ಷೀ ಪಾತ್ರಿಗಳು ಮತ್ತು ಆಡಳಿತ ಧರ್ಮದರ್ಶಿಗಳು ಶ್ರೀರಾಜರಾಜೇಶ್ವರಿ ದೇವಸ್ಥಾನ ಪಡುಕೋಣೆ ರಾಜೇಶ್ ಹೆಬ್ಬಾರ್,ಮಾಜಿ ಧರ್ಮದರ್ಶಿಗಳು ಶ್ರೀಕ್ಷೇತ್ರ ಕೊಲ್ಲೂರು ರಾಜೇಶ್ ಕಾರಂತ್ ಉಪ್ಪಿನಕುದ್ರು,ನಿವೃತ್ತ ಮಹಾಪ್ರಬಂಧಕರು ಕರ್ನಾಟಕ ಬ್ಯಾಂಕ್ ಯರ್ಲಪಾಡಿ ನಾಗರಾಜ ರಾವ್ ಬಾಯರಿ,ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯ ಕಳಿ ಆಲೂರು ಡಾ.ರಾಜೇಶ್ ಬಾಯರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸನ್ಮಾನ ಕಾರ್ಯಕ್ರಮ,ಪ್ರತಿಭಾ ಪುರಸ್ಕಾರ ವಿತರಣೆ:-ವೇದ.ಮೂರ್ತಿ ಸೀತಾರಾಮ ಅಡಿಗ ಬೈಂದೂರು,ವೇದ ಮೂರ್ತಿ ನಾಗೇಶ್ ಭಟ್ಟ್ ದೇವಲ್ಕುಂದ,ವಿಶ್ರಾಂತ ಅಧ್ಯಾಪಕರು ಮದವ ಮಂಜರು ಅರೆಹೊಳೆ ಅವರನ್ನು ವಸಂತ ಶಿಬಿರದಲ್ಲಿ ಸನ್ಮಾನಿಸಲಾಗುತ್ತದೆ.ವೇದ ಮೂರ್ತಿ ನಾಗೇಂದ್ರ ಹೆಬ್ಬಾರ್ ಬವಲಾಡಿ ರಂಗೋಲಿ ಚಿತ್ರಕಾರರು,ಪ್ರಾಣಿ ಪಕ್ಷಿಕಗಳ ಸಂರಕ್ಷಕರು ಉರಗ ತಜ್ಞರಾದ ಸುಧೀಂದ್ರ ಐತಾಳ್,ಕವಿಗಳಾದ ಮಂಜುನಾಥ ಮರವಂತೆ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ ಎಂದು ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀಶಾರದ ಪೀಠಂ ಶೃಂಗೇರಿ ಹಾಗೂ ನಾಗ ಪಾತ್ರಿಗಳು ವೇದ ಮೂರ್ತಿ ಲೋಕೇಶ್ ಅಡಿಗ ತಿಳಿಸಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…