ಕುಂದಾಪುರ

ದ್ವಿತೀಯ ಪಿಯುಸಿ ಫಲಿತಾಂಶ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿಗೆ ಶೇಕಡಾ 100 ಫಲಿತಾಂಶ.

Share

Advertisement
Advertisement

ಹೆಮ್ಮಾಡಿ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ.

Advertisement

386 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,226 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ,(ಡಿಸ್ಟ್ರಿಂಕ್ಷನ್) ಉತ್ತೀರ್ಣರಾಗಿದ್ದು, ಈ ವಿದ್ಯಾರ್ಥಿಗಳು ಅತ್ಯದಿಕ ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ.
ಪ್ರತೀಕ್ಷಾ 589 (ವಾಣಿಜ್ಯ ವಿಭಾಗ), ಪ್ರಜ್ವಲ್ ಪೂಜಾರಿ 588 (ವಿಜ್ಞಾನ ವಿಭಾಗ), ಪವಿತ್ರಾ 588(ವಿಜ್ಞಾನ ವಿಭಾಗ),
ಲಾವಣ್ಯ 588(ವಾಣಿಜ್ಯ ವಿಭಾಗ) ಐಶ್ವರ್ಯ ವೈದ್ಯ 587(ವಿಜ್ಞಾನ ವಿಭಾಗ).
155 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಕಾಲೇಜು ಪ್ರಾರಂಭಗೊಂಡ 2ನೇ ವರ್ಷದಲ್ಲಿಯೂ ಅತ್ಯುತ್ತಮ ಫಲಿತಾಂಶವನ್ನು ಪಡೆಯುವುದರ ಮೂಲಕ ಕರಾವಳಿ ಭಾಗದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದೆ.
ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಕ್ರೀಡೆ, ಕಲೆ, ಸಾಹಿತ್ಯ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಿರುವುದು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದ್ದು,ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

17 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

17 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago