ಬೈಂದೂರು:ಬಿ.ವೈ ರಾಘವೇಂದ್ರ ಅವರ ಶ್ರೇಯಸ್ಸಿಗಾಗಿ,ಬೈಂದೂರು ಯುವ ಮೋರ್ಚಾ ತಂಡದಿಂದ ಕೊಲ್ಲೂರು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.ಬೈಂದೂರು ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಲೀಡ್ ಮತ ಸಿಗಬೇಕೆಂದು ಜಗನ್ಮಾತೆಯಲ್ಲಿ ಪ್ರಾರ್ಥಿಸಲಾಯಿತು.ಬಿಜೆಪಿ ಯುವಮೋರ್ಚ ಬೈಂದೂರು ವತಿಯಿಂದ ಬಿ.ವೈ ರಾಘವೇಂದ್ರರವರಿಗೆ ಬೈಂದೂರು ಕ್ಷೇತ್ರದಲ್ಲಿ 1 ಲಕ್ಷ ಲೀಡ್ ಕೊಡಿಸುವ ಶಾಸಕ ಗುರುರಾಜ್ ಗಂಟಿಹೊಳೆಯವರ ಸಂಕಲ್ಪಕ್ಕೆ ಶಕ್ತಿ ತುಂಬಲು ಕೊಲ್ಲೂರು ತಾಯಿ ಮೂಕಾಂಬಿಕೆಯಲ್ಲಿ ಯುವಮೋರ್ಚ ತಂಡದಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಯುವಮೋರ್ಚ ಅಧ್ಯಕ್ಷ ಗಜೇಂದ್ರ ಬೇಲೆಮನೆ ಪ್ರಧಾನಕಾರ್ಯದರ್ಶಿ ಪ್ರಸಾದ್ ಪಿ ಬೈಂದೂರ್ ಹಾಗೂ ಅನುರ ಮೆಂಡನ್ ಮತ್ತು ಯುವಮೋರ್ಚ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಸೋಮಯ್ಯ ಮತ್ತು ಯುವಮೋರ್ಚ ಪದಾಧಿಕಾರಿಗಳೆಲ್ಲರೂ ಭಾಗಿಯಾಗಿದ್ದರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…