ಕುಂದಾಪುರ:ಸ್ವಯಂ ಜಾಗೃತಿ ಬೆಂಗಳೂರು ತಂಡದ ವತಿಯಿಂದ ಪ್ರವಾಸದೊಂದಿಗೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಡಿ ಮರವಂತೆ-ತ್ರಾಸಿ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯವನ್ನು ಶನಿವಾರ ಮಾಡಲಾಯಿತು.
ಸ್ವಯಂ ಜಾಗೃತಿ ಬೆಂಗಳೂರು ತಂಡದ ಸದಸ್ಯರು ಮರವಂತೆ ಬೀಚ್ಗೆ ಭೇಟಿ ನೀಡಿ,ಕಡಲ ಕಿನಾರೆಯಲ್ಲಿ ಬಿದ್ದ ನಿರೂಪಕ್ತ ತ್ಯಾಜ್ಯ,ಪ್ಲಾಸ್ಟಿಕ್,ಗಾಜಿನ ಬಾಟಲಿಗಳನ್ನು ಹೆಕ್ಕಿ ವಿಲೇವಾರಿ ಮಾಡಿದರು.ಬಳಿಕ ಉಡುಪಿ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಬೀಚ್ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಮನವಿಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ತಂಡದ ಸದಸ್ಯರಾದ ಅಜಯ್ ಕುಮಾರ್,ಶರಣ್ ಪಾಟೀಲ್,ಭರತ್ ಆರ್,ಸೋಮಶೇಖರ್,ನಿಂಗರಾಜು,ಸಂತೋಷ್ ಹಿಂಬಾಳೆ,ಆಶಿಕ್ ಶೆಟ್ಟಿ,ಚರಣ್ ಗೌಡ,ಸುನಿಲ್,ಶ್ರೀಷ,ರೇಣುಕಾ ಪ್ರಸಾದ್ ಮತ್ತು ಮಂಜು ಕನ್ನಡಿಗ ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…