ಬೈಂದೂರು:ತಾಲೂಕಿನ ನಾವುಂದ ಸಪರಿವಾರ ಶ್ರೀ ಪಾದ್ಮಾವತಿ ಅಮ್ಮನವರ ದೇವಸ್ಥಾನ ಹಾಗೂ ನೂತನವಾಗಿ ನಿರ್ಮಿಸಿರುವ ಶ್ರೀ ರಾಮ ಭಜನಾ ಮಂದಿರಕ್ಕೆ ಉಡುಪಿ ಕಾಣಿಯೂರು ಮಠ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರು ಗುರುವಾರ ಭೇಟಿ ನೀಡಿ ಶ್ರೀರಾಮ ಭಜನೆ ದೀಪ ಸ್ಥಾಪನೆ ಮಾಡಿದರು.
ಪೂರ್ಣ ಕುಂಭ ಸ್ವಾಗತದೊಂದಿಗೆ ಸ್ವಾಮೀಜಿ ಅವರನ್ನು ಅದ್ದೂರಿ ಮೆರವಣಿಯೊಂದಿಗೆ ಬರಮಾಡಿಕೊಳ್ಳಲಾಯಿತು.
ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು.
ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿ ಮಾತನಾಡಿ,
ದೇವರು ನಮಗೆ ರಕ್ಷಕನಾಗಿ ಇದ್ದಾನೆ ಎನ್ನುವ ವಿಶ್ವಾಸ ನಮ್ಮಲ್ಲಿ ಬರಬೇಕು.
ದೇವರ ಸ್ಮರಣೆಯಿಂದ ಜೀವನದಲ್ಲಿ ಕಷ್ಟ ಮತ್ತು ಸುಖವನ್ನು ಸಮಾನವಾಗಿ ಅನುಭವಿಸಲು ಸಾಧ್ಯವಿದೆ ಎಂದು ಹೇಳಿದರು.ರಾಮ ದೇವರ ಅನುಗ್ರಹದಿಂದಲೇ ಈ ರಾಮ ಮಂದಿರ ಪೂರ್ಣಗೊಂಡಿದೆ ಎಂದು ಹೇಳಿದರು.
ಭಕ್ತರಿಗೆ ಮಂತ್ರಾಕ್ಷತೆಯನ್ನು ಸ್ವಾಮೀಜಿಗಳು ನೀಡಿ ಹರಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು .
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…