ಕುಂದಾಪುರ

ಏಪ್ರಿಲ್.27 ರಂದು ಕಿರಿಮಂಜೇಶ್ವರದಲ್ಲಿ ಯುವ ಸಮಾವೇಶ,ತೇಜಸ್ವಿ ಸೂರ್ಯ ಭಾಗಿ

Share

ಕುಂದಾಪುರ:ಬೈಂದೂರು ಮಂಡಲ ಯುವಮೋರ್ಚಾ ಸಮಾವೇಶ ಏಪ್ರಿಲ್ 27 ರಂದು ಮಧ್ಯಾಹ್ನ 2 ಗಂಟೆಗೆ ಕಿರಿಮಂಜೇಶ್ವರದಲ್ಲಿ ನಡೆಯಲಿದೆ.
ಬಿಜೆಪಿ ಪಕ್ಷದ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಯುವ ಸಮಾವೇಶವನ್ನು ಉದ್ಘಾಟಿಸಿ,ದಿಕ್ಸೂಚಿ ಭಾಷಣ ಮಾಡಲಿದ್ದು,ಚುನಾವಣೆಯಲ್ಲಿ ಯುವ ಮೋರ್ಚಾದ ಕಾರ್ಯ,ಯುವ ಜನತೆಯ ಉತ್ಸಾಹ,ದೇಶದಲ್ಲಿ ಕಳೆದ 10 ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ವಿವರಿಸಲಿದ್ದಾರೆ.
ಯುವ ಮೋರ್ಚಾ ಸಮಾರೋಪ ಮುಗಿದ ನಂತರ ಅದೇ ವೇದಿಕೆಯಲ್ಲಿ ಶಾಸಕರಾದ ಗುರುರಾಜ ಗಂಟಿಹೊಳೆಯವರು ರೂಪಿಸಿ, ಅನುಷ್ಠಾನಗೊಳಿಸಿದ ಯಶಸ್ವಿ ಕಾರ್ಯಕ್ರಮವಾದ ಬೂತ್ ಕಡೆಗೆ ಸಮೃದ್ಧ ನಡೆಗೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ.ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಅವರು ಭಾಗವಹಿಸಿ ಪ್ರಮುಖ ಭಾಷಣ ಮಾಡಲಿದ್ದಾರೆ.ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಬೂತ್ ಕಡೆಗೆ ಸಮೃದ್ಧ ನಡೆಗೆ ಯ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.ಜಿಲ್ಲಾ ಹಾಗೂ ಮಂಡಲ ಬಿಜೆಪಿ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.ಯುವ ಮೋರ್ಚಾ ಸಭೆಯಲ್ಲಿ ಪಕ್ಷದ ಕಾರ್ಯಕರ್ತರು ಸಾಮೂಹಿಕವಾಗಿ ಭಾಗವಹಿಸಬೇಕೆಂದು ಬಿಜೆಪಿ ಬೈಂದೂರು ಮಂಡಲ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago