ಕುಂದಾಪುರ

ಶ್ರೀವಿನಾಯಕ ಆರ್ಕೇಡ್,ಶ್ರೀ ಮೂಕಾಂಬಿಕಾ ನಿಲಯ ಪ್ರವೇಶೋತ್ಸವ

Share

Advertisement
Advertisement
Advertisement

ಬೈಂದೂರು:ತಾಲೂಕಿನ ನಾಯ್ಕನಕಟ್ಟೆಯಲ್ಲಿ ನೂತನವಾವಿ ನಿರ್ಮಿಸಿರುವ ಶ್ರೀವಿನಾಯಕ ಆರ್ಕೆಡ್ ಮತ್ತು ಶ್ರೀಮೂಕಾಂಬಿಕಾ ನಿಲಯ ಪ್ರವೇಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನದೊಂದಿಗೆ ಗುರುವಾರ ನಡೆಯಿತು.ಗಣಹೋಮ ಗಣಪತಿ ಪೂಜೆಯನ್ನು ನೆರವೇರಿಸಲಾಯಿತು.
ಶ್ರೀವಿನಾಯಕ ಆರ್ಕೇಡ್ ಮಾಲೀಕರಾದ ಬಾಬು ದೇವಾಡಿಗ ಅವರು ಮಾತನಾಡಿ,ಹೊಸ ಆಶಯದೊಂದಿಗೆ ನಿರ್ಮಿಸಿರುವ ಇವೊಂದು ವಾಣಿಜ್ಯ ಕಟ್ಟಡದ ಬೆಳವಣಿಗೆ ಗ್ರಾಮಸ್ಥರು ಮತ್ತು ಉದ್ಯಮಿಗಳು ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಜಯರಾಮ ಶೆಟ್ಟಿ ಅವರು ಶ್ರೀವಿನಾಯಕ ಆರ್ಕೇಡ್ ವಾಣಿಜ್ಯ ಮಳಿಗೆ ಪ್ರವೇಶೋತ್ಸವಕ್ಕೆ ಶುಭಕೋರಿ ಮಾತನಾಡಿ,ಅತ್ಯಂತ ಸುಸಜ್ಜಿತವಾದ ರೀತಿಯಲ್ಲಿ ಕಟ್ಟಿಸಿರುವ ಇವೊಂದು ವಾಣಿಜ್ಯ ಮಳಿಗೆ ಇವೊಂದು ಭಾಗದಲ್ಲಿ ಉತ್ತಮ ರೀತಿಯಾದ ವ್ಯವಹಾರಿಕ ಕೇಂದ್ರವಾಗಿ ರೂಪಗೊಳ್ಳಲಿದೆ.ಊರಿನ ಅಭಿವೃದ್ಧಿಗೆ ವಾಣಿಜ್ಯ ಸಂಕೀರ್ಣಗಳು ತನ್ನದೆ ರೀತಿಯಲ್ಲಿ ಕೊಡುಗೆಯನ್ನು ನೀಡಲಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

4 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

5 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

1 week ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago