ಬೈಂದೂರು:ತಾಲೂಕಿನ ನಾಯ್ಕನಕಟ್ಟೆಯಲ್ಲಿ ನೂತನವಾವಿ ನಿರ್ಮಿಸಿರುವ ಶ್ರೀವಿನಾಯಕ ಆರ್ಕೆಡ್ ಮತ್ತು ಶ್ರೀಮೂಕಾಂಬಿಕಾ ನಿಲಯ ಪ್ರವೇಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನದೊಂದಿಗೆ ಗುರುವಾರ ನಡೆಯಿತು.ಗಣಹೋಮ ಗಣಪತಿ ಪೂಜೆಯನ್ನು ನೆರವೇರಿಸಲಾಯಿತು.
ಶ್ರೀವಿನಾಯಕ ಆರ್ಕೇಡ್ ಮಾಲೀಕರಾದ ಬಾಬು ದೇವಾಡಿಗ ಅವರು ಮಾತನಾಡಿ,ಹೊಸ ಆಶಯದೊಂದಿಗೆ ನಿರ್ಮಿಸಿರುವ ಇವೊಂದು ವಾಣಿಜ್ಯ ಕಟ್ಟಡದ ಬೆಳವಣಿಗೆ ಗ್ರಾಮಸ್ಥರು ಮತ್ತು ಉದ್ಯಮಿಗಳು ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಜಯರಾಮ ಶೆಟ್ಟಿ ಅವರು ಶ್ರೀವಿನಾಯಕ ಆರ್ಕೇಡ್ ವಾಣಿಜ್ಯ ಮಳಿಗೆ ಪ್ರವೇಶೋತ್ಸವಕ್ಕೆ ಶುಭಕೋರಿ ಮಾತನಾಡಿ,ಅತ್ಯಂತ ಸುಸಜ್ಜಿತವಾದ ರೀತಿಯಲ್ಲಿ ಕಟ್ಟಿಸಿರುವ ಇವೊಂದು ವಾಣಿಜ್ಯ ಮಳಿಗೆ ಇವೊಂದು ಭಾಗದಲ್ಲಿ ಉತ್ತಮ ರೀತಿಯಾದ ವ್ಯವಹಾರಿಕ ಕೇಂದ್ರವಾಗಿ ರೂಪಗೊಳ್ಳಲಿದೆ.ಊರಿನ ಅಭಿವೃದ್ಧಿಗೆ ವಾಣಿಜ್ಯ ಸಂಕೀರ್ಣಗಳು ತನ್ನದೆ ರೀತಿಯಲ್ಲಿ ಕೊಡುಗೆಯನ್ನು ನೀಡಲಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…