ಬಿಸಿಲಿನ ತಾಪಕ್ಕೆ ಬಸ್ ಗಾಜು ಒಡೆದು ಮೂವರಿಗೆ ಗಾಯ

Share

Advertisement
Advertisement
Advertisement

ಕುಂದಾಪುರ:ಪುತ್ತೂರಿನಿಂದ ಕಾಸರಗೋಡಿಗೆ ತೆರಳುತ್ತಿದ ಕೇರಳ ರಾಜ್ಯ ಸಾರಿಗೆ ಬಸ್ ಮಲಬಾರ್ ಎಕ್ಸ್‌ಪ್ರೆಸ್‌ ನ ಗಾಜು ಒಡೆದು ಮೂವರು ಗಾಯಗೊಂಡ ಘಟನೆ ಶನಿವಾರ ಮುಸ್ಸಂಜೆ ಉರಿಮಜಲಿನಲ್ಲಿ ಸಂಭವಿಸಿದೆ.
ಬಸ್ ನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಬಾಲಕರು ಹಾಗೂ ಬಸ್ ಚಾಲಕ ಗಾಯಗೊಂಡ ವರು
ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಬಾಲಕ ಕಾಸರಗೋಡು ನೆಲ್ಲಿಕಟ್ಟೆಯವನು ಎನ್ನಲಾಗಿದೆ
ಬಿಸಿಲಿನ ತಾಪಕ್ಕೆ ಗಾಜು ಒಡೆಯಿತು ಎಂದು ಹೇಳಲಾಗಿದೆ.

Advertisement


Share

Leave a comment

Your email address will not be published. Required fields are marked *

You cannot copy content of this page