ಕುಂದಾಪುರ

ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್,ನವ ಭಾರತ್ ಟಿಂಬರ್ಸ್ ಕುಂದಾಪುರದಲ್ಲಿ ಶುಭಾರಂಭ

Share

ಕುಂದಾಪುರ:ತಾಲೂಕಿನ ಸಂಗಮ್‍ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್,ನವಭಾರತ್ ಟಿಂಬರ್ಸ್ ಅದರ ಶುಭಾರಂಭ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.
ಕಳೆದ ಎಂಟು ವರ್ಷಗಳಿಂದ ಆಫ್ರಿಕಾ ದೇಶದಲ್ಲಿ ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್ ಎಂಬ ಹೆಸರಿನಲ್ಲಿ ಮರದ ಉದ್ಯಮವನ್ನು ಮಾಡುತ್ತಿರುವ ಅಪೇಕ್ಸ್ ಸಂಸ್ಥೆ ಬಹಳಷ್ಟು ಅನುಭವವನ್ನು ಹೊಂದಿದೆ.ಅದರ ಸಹ ಸಂಸ್ಥೆಯಾದ ನವಭಾರತ್ ಟಿಂಬರ್ಸ್ ಕುಂದಾಪುರದಲ್ಲಿ ಆರಂಭಗೊಂಡಿದೆ. ಕಟ್ಟಡ,ದೇವಸ್ಥಾನ,ಫರ್ನಿಚರ್,ಇಂಟೀರಿಯರ್‍ಗೆ ಬೇಕಾಗುವ ಎಲ್ಲಾ ರೀತಿಯ ಗುಣಮಟ್ಟದ ರೆಡಿ ಸೈಜ್,ಕಟ್ ಸೈಜ್ ಮರಗಳು ಸ್ಪರ್ಧಾತ್ಮಕ ದರದಲ್ಲಿ ದೊರೆಯುತ್ತದೆ.ಇಲ್ಲಿ ಇಂಪಾರ್ಟೆಂಟ್ ಟಿಕ್ಸ್,ಸಾಗುವಾನಿ,ಕಲ್ಲಂಬೋಗಿ,ಅಕೇಶೀಯಾ,ಬೋಗಿ,ಹಲಸು,ಹುಣಾಲ್,
ಮಹಾಗನಿ,ಹೆಬ್ಬೆಲಸು ನಂತಹ ಉತ್ತಮ ದರ್ಜೆಯ ಮರಗಳು ದೊರೆಯಲ್ಲಿದೆ.
ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್ ನವಭಾರತ್ ಟಿಂಬರ್ಸ್ ಪಾಲುದಾರರಾದ ಪೂರ್ಣಚಂದ್ರ ದೇವಾಡಿಗ ಮಾತನಾಡಿ,ಕರಾವಳಿ ತೀರದ ವಾತಾವರಣಕ್ಕೆ ಒಗ್ಗಿ ಕೊಳ್ಳುವಂತಹ ಊರಿನ ಮರಗಳು ಸಹಿತ ಉತ್ತಮ ಗುಣ ಮಟ್ಟವನ್ನು ಹೊಂದಿರುವ ಇಂಪಾರ್ಟೆಂಟ್ ಟಿಕ್ಸ್ ರೀಯಾತಿ ದರದಲ್ಲಿ ದೊರೆಯುತ್ತದೆ.ಉತ್ತಮ ರೀತಿಯ ರೆಡಿ ಸೈಜ್ ಮರಗಳನ್ನು ಖರೀದಿಸಲು ನಮ್ಮ ಸಂಸ್ಥೆಗೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭೇಟಿ ನೀಡಿ ನವ ಉದ್ಯಮಕ್ಕೆ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.
ಆಸೀಫ್ ಅನ್ವರ್ ಮಾತನಾಡಿ,ಅಮೇರಿಕಾ,ಆಫ್ರಿಕಾ ದೇಶಗಳ ಇಂಪಾರ್ಟೆಂಟ್ ಸಾಗುವಾನಿ ಮರ ನಮ್ಮಲ್ಲಿ ದೊರೆಯುತ್ತದೆ.ಇಲ್ಲಿನ ಹವಾಗುಣಕ್ಕೆ ಒಗ್ಗಿಕೊಳ್ಳಲಿದೆ,ಯಾವುದೇ ರೀತಿ ಸಮಸ್ಯೆ ಇಲ್ಲಾ ನೂರು ಪರ್ಸೆಂಟ್ ಗ್ಯಾರಂಟಿ ಇದೆ ಎಂದು ಹೇಳಿದರು.ಮರಗಳು ರೆಡಿ ಸೈಜ್‍ನಲ್ಲಿ ದೊರೆಯಲ್ಲಿದ್ದು.ಉತ್ತಮ ರೀತಿಯ ಆಕರ್ಷಣೆ ಮತ್ತು ಗುಣ ಮಟ್ಟವನ್ನು ಹೊಂದಿರಲಿದೆ ಎಂದು ಹೇಳಿದರು.
ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್ ನವಭಾರತ್ ಟಿಂಬರ್ಸ್ ಪಾಲುದಾರರಾದ ಚೇತನ್.ಕೆ ದೇವಾಡಿಗ ಮತ್ತು ಅತಿಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

5 days ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

5 days ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

1 month ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

1 month ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago