ಕುಂದಾಪುರ

ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್,ನವ ಭಾರತ್ ಟಿಂಬರ್ಸ್ ಕುಂದಾಪುರದಲ್ಲಿ ಶುಭಾರಂಭ

Share

Advertisement
Advertisement

ಕುಂದಾಪುರ:ತಾಲೂಕಿನ ಸಂಗಮ್‍ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್,ನವಭಾರತ್ ಟಿಂಬರ್ಸ್ ಅದರ ಶುಭಾರಂಭ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.
ಕಳೆದ ಎಂಟು ವರ್ಷಗಳಿಂದ ಆಫ್ರಿಕಾ ದೇಶದಲ್ಲಿ ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್ ಎಂಬ ಹೆಸರಿನಲ್ಲಿ ಮರದ ಉದ್ಯಮವನ್ನು ಮಾಡುತ್ತಿರುವ ಅಪೇಕ್ಸ್ ಸಂಸ್ಥೆ ಬಹಳಷ್ಟು ಅನುಭವವನ್ನು ಹೊಂದಿದೆ.ಅದರ ಸಹ ಸಂಸ್ಥೆಯಾದ ನವಭಾರತ್ ಟಿಂಬರ್ಸ್ ಕುಂದಾಪುರದಲ್ಲಿ ಆರಂಭಗೊಂಡಿದೆ. ಕಟ್ಟಡ,ದೇವಸ್ಥಾನ,ಫರ್ನಿಚರ್,ಇಂಟೀರಿಯರ್‍ಗೆ ಬೇಕಾಗುವ ಎಲ್ಲಾ ರೀತಿಯ ಗುಣಮಟ್ಟದ ರೆಡಿ ಸೈಜ್,ಕಟ್ ಸೈಜ್ ಮರಗಳು ಸ್ಪರ್ಧಾತ್ಮಕ ದರದಲ್ಲಿ ದೊರೆಯುತ್ತದೆ.ಇಲ್ಲಿ ಇಂಪಾರ್ಟೆಂಟ್ ಟಿಕ್ಸ್,ಸಾಗುವಾನಿ,ಕಲ್ಲಂಬೋಗಿ,ಅಕೇಶೀಯಾ,ಬೋಗಿ,ಹಲಸು,ಹುಣಾಲ್,
ಮಹಾಗನಿ,ಹೆಬ್ಬೆಲಸು ನಂತಹ ಉತ್ತಮ ದರ್ಜೆಯ ಮರಗಳು ದೊರೆಯಲ್ಲಿದೆ.
ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್ ನವಭಾರತ್ ಟಿಂಬರ್ಸ್ ಪಾಲುದಾರರಾದ ಪೂರ್ಣಚಂದ್ರ ದೇವಾಡಿಗ ಮಾತನಾಡಿ,ಕರಾವಳಿ ತೀರದ ವಾತಾವರಣಕ್ಕೆ ಒಗ್ಗಿ ಕೊಳ್ಳುವಂತಹ ಊರಿನ ಮರಗಳು ಸಹಿತ ಉತ್ತಮ ಗುಣ ಮಟ್ಟವನ್ನು ಹೊಂದಿರುವ ಇಂಪಾರ್ಟೆಂಟ್ ಟಿಕ್ಸ್ ರೀಯಾತಿ ದರದಲ್ಲಿ ದೊರೆಯುತ್ತದೆ.ಉತ್ತಮ ರೀತಿಯ ರೆಡಿ ಸೈಜ್ ಮರಗಳನ್ನು ಖರೀದಿಸಲು ನಮ್ಮ ಸಂಸ್ಥೆಗೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭೇಟಿ ನೀಡಿ ನವ ಉದ್ಯಮಕ್ಕೆ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.
ಆಸೀಫ್ ಅನ್ವರ್ ಮಾತನಾಡಿ,ಅಮೇರಿಕಾ,ಆಫ್ರಿಕಾ ದೇಶಗಳ ಇಂಪಾರ್ಟೆಂಟ್ ಸಾಗುವಾನಿ ಮರ ನಮ್ಮಲ್ಲಿ ದೊರೆಯುತ್ತದೆ.ಇಲ್ಲಿನ ಹವಾಗುಣಕ್ಕೆ ಒಗ್ಗಿಕೊಳ್ಳಲಿದೆ,ಯಾವುದೇ ರೀತಿ ಸಮಸ್ಯೆ ಇಲ್ಲಾ ನೂರು ಪರ್ಸೆಂಟ್ ಗ್ಯಾರಂಟಿ ಇದೆ ಎಂದು ಹೇಳಿದರು.ಮರಗಳು ರೆಡಿ ಸೈಜ್‍ನಲ್ಲಿ ದೊರೆಯಲ್ಲಿದ್ದು.ಉತ್ತಮ ರೀತಿಯ ಆಕರ್ಷಣೆ ಮತ್ತು ಗುಣ ಮಟ್ಟವನ್ನು ಹೊಂದಿರಲಿದೆ ಎಂದು ಹೇಳಿದರು.
ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್ ನವಭಾರತ್ ಟಿಂಬರ್ಸ್ ಪಾಲುದಾರರಾದ ಚೇತನ್.ಕೆ ದೇವಾಡಿಗ ಮತ್ತು ಅತಿಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

18 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

18 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

19 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

22 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago