ಕುಂದಾಪುರ

ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್,ನವ ಭಾರತ್ ಟಿಂಬರ್ಸ್ ಕುಂದಾಪುರದಲ್ಲಿ ಶುಭಾರಂಭ

Share

Advertisement
Advertisement
Advertisement

ಕುಂದಾಪುರ:ತಾಲೂಕಿನ ಸಂಗಮ್‍ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್,ನವಭಾರತ್ ಟಿಂಬರ್ಸ್ ಅದರ ಶುಭಾರಂಭ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.
ಕಳೆದ ಎಂಟು ವರ್ಷಗಳಿಂದ ಆಫ್ರಿಕಾ ದೇಶದಲ್ಲಿ ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್ ಎಂಬ ಹೆಸರಿನಲ್ಲಿ ಮರದ ಉದ್ಯಮವನ್ನು ಮಾಡುತ್ತಿರುವ ಅಪೇಕ್ಸ್ ಸಂಸ್ಥೆ ಬಹಳಷ್ಟು ಅನುಭವವನ್ನು ಹೊಂದಿದೆ.ಅದರ ಸಹ ಸಂಸ್ಥೆಯಾದ ನವಭಾರತ್ ಟಿಂಬರ್ಸ್ ಕುಂದಾಪುರದಲ್ಲಿ ಆರಂಭಗೊಂಡಿದೆ. ಕಟ್ಟಡ,ದೇವಸ್ಥಾನ,ಫರ್ನಿಚರ್,ಇಂಟೀರಿಯರ್‍ಗೆ ಬೇಕಾಗುವ ಎಲ್ಲಾ ರೀತಿಯ ಗುಣಮಟ್ಟದ ರೆಡಿ ಸೈಜ್,ಕಟ್ ಸೈಜ್ ಮರಗಳು ಸ್ಪರ್ಧಾತ್ಮಕ ದರದಲ್ಲಿ ದೊರೆಯುತ್ತದೆ.ಇಲ್ಲಿ ಇಂಪಾರ್ಟೆಂಟ್ ಟಿಕ್ಸ್,ಸಾಗುವಾನಿ,ಕಲ್ಲಂಬೋಗಿ,ಅಕೇಶೀಯಾ,ಬೋಗಿ,ಹಲಸು,ಹುಣಾಲ್,
ಮಹಾಗನಿ,ಹೆಬ್ಬೆಲಸು ನಂತಹ ಉತ್ತಮ ದರ್ಜೆಯ ಮರಗಳು ದೊರೆಯಲ್ಲಿದೆ.
ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್ ನವಭಾರತ್ ಟಿಂಬರ್ಸ್ ಪಾಲುದಾರರಾದ ಪೂರ್ಣಚಂದ್ರ ದೇವಾಡಿಗ ಮಾತನಾಡಿ,ಕರಾವಳಿ ತೀರದ ವಾತಾವರಣಕ್ಕೆ ಒಗ್ಗಿ ಕೊಳ್ಳುವಂತಹ ಊರಿನ ಮರಗಳು ಸಹಿತ ಉತ್ತಮ ಗುಣ ಮಟ್ಟವನ್ನು ಹೊಂದಿರುವ ಇಂಪಾರ್ಟೆಂಟ್ ಟಿಕ್ಸ್ ರೀಯಾತಿ ದರದಲ್ಲಿ ದೊರೆಯುತ್ತದೆ.ಉತ್ತಮ ರೀತಿಯ ರೆಡಿ ಸೈಜ್ ಮರಗಳನ್ನು ಖರೀದಿಸಲು ನಮ್ಮ ಸಂಸ್ಥೆಗೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭೇಟಿ ನೀಡಿ ನವ ಉದ್ಯಮಕ್ಕೆ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.
ಆಸೀಫ್ ಅನ್ವರ್ ಮಾತನಾಡಿ,ಅಮೇರಿಕಾ,ಆಫ್ರಿಕಾ ದೇಶಗಳ ಇಂಪಾರ್ಟೆಂಟ್ ಸಾಗುವಾನಿ ಮರ ನಮ್ಮಲ್ಲಿ ದೊರೆಯುತ್ತದೆ.ಇಲ್ಲಿನ ಹವಾಗುಣಕ್ಕೆ ಒಗ್ಗಿಕೊಳ್ಳಲಿದೆ,ಯಾವುದೇ ರೀತಿ ಸಮಸ್ಯೆ ಇಲ್ಲಾ ನೂರು ಪರ್ಸೆಂಟ್ ಗ್ಯಾರಂಟಿ ಇದೆ ಎಂದು ಹೇಳಿದರು.ಮರಗಳು ರೆಡಿ ಸೈಜ್‍ನಲ್ಲಿ ದೊರೆಯಲ್ಲಿದ್ದು.ಉತ್ತಮ ರೀತಿಯ ಆಕರ್ಷಣೆ ಮತ್ತು ಗುಣ ಮಟ್ಟವನ್ನು ಹೊಂದಿರಲಿದೆ ಎಂದು ಹೇಳಿದರು.
ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್ ನವಭಾರತ್ ಟಿಂಬರ್ಸ್ ಪಾಲುದಾರರಾದ ಚೇತನ್.ಕೆ ದೇವಾಡಿಗ ಮತ್ತು ಅತಿಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…

7 days ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…

7 days ago

ಯುವಕ ಮಂಡಲ ತ್ರಾಸಿ 59ನೇ ವಾರ್ಷಿಕೋತ್ಸವ ಸಂಭ್ರಮ

ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…

2 weeks ago

ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ

ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…

2 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ 2024-2025

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…

2 weeks ago

ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…

3 weeks ago