ಕುಂದಾಪುರ:ಕರಾವಳಿ ಮಿತ್ರ ಮಂಡಳಿ ಮರವಂತೆ ಅದರ 25ನೇ ವಾರ್ಷಿಕೋತ್ಸವ ಅಂಗವಾಗಿ ಮರವಂತೆಯಲ್ಲಿ ಎರಡು ದಿನಗಳ ಕಾಲ ನಡೆದ ಮಾಟುಬಲೆ ಮೀನುಗಾರರ ಕ್ರಿಕೆಟ್ ಪಂದ್ಯಾಟ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಭಾನುವಾರ ನಡೆಯಿತು.
ಶ್ರೀರಾಮ ಮಂದಿರ ಮರವಂತೆ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ವಾಸುದೇವ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ಸುರೇಶ್ ಖಾರ್ವಿ,ಕಾರ್ಯದರ್ಶಿ ಈಶ್ವರ ಖಾರ್ವಿ ಹಾಗೂ ಮಾಜಿ ಅಧ್ಯಕ್ಷರಾದ ಸೋಮಯ್ಯ ಖಾರ್ವಿ,ಪಿ ಚಂದ್ರ ಖಾರ್ವಿ ಮತ್ತು ಪ್ರೆÇೀತ್ಸಾಹಕರಾದ ಡಾ.ನಾಗರಾಜ ಖಾರ್ವಿ,ಚಾವನ ಆನಂದ ಖಾರ್ವಿ,ಕರಾವಳಿ ಮಿತ್ರ ಮಂಡಳಿ ಮರವಂತೆ ಕಾರ್ಯದರ್ಶಿ ರಮೇಶ್.ಕೆ,ಬನರಾಜ್ ಖಾರ್ವಿ,ಶೇಖರ ಖಾರ್ವಿ,ನಾಗರಾಜ ಖಾರ್ವಿ ಉಪಸ್ಥಿತರಿದ್ದರು.ಕರಾವಳಿ ಮಿತ್ರ ಮಂಡಳಿ ಮರವಂತೆ ಅಧ್ಯಕ್ಷ ಲೋಕೇಶ್ ಖಾರ್ವಿ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು.ಮಾಟುಬಲೆ ಮೀನುಗಾರರ ಕ್ರಿಕೆಟ್ ಪಂದ್ಯಾಟದಲ್ಲಿ ಶ್ರೀ ಅಖೀಲೇಶ್ವರಿ ತಂಡ ಪ್ರಥಮ ಸ್ಥಾನ,ನವರತ್ನ ತಂಡ ದ್ವೀತಿಯ ಸ್ಥಾನ,ಶ್ರೀ ಆಧಿಶಕ್ತಿ (ಕನಕಶ್ರೀ) ತೃತೀಯ ಸ್ಥಾನ ಹಾಗೂ ಸ್ವರ್ಣ ಯಕ್ಷೇ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ.ವಿಕ್ಷಕ ವಿವರಣೆಕಾರದ ಪ್ರಮೋದ್,ಪ್ರಕಾಶ ಖಾರ್ವಿ ಅವರನ್ನು ಸನ್ಮಾನಿಸಲಾಯಿತು
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್ನಲ್ಲಿ ಗೂಳಿಯೊದು ಅಡ್ಡ ಬಂದ…
ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…
ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…
ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…
ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…