ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರು
ಕುಂದಾಪುರ:ಹವಾಮಾನ ವೈಪರಿತ್ಯದಿಂದಾಗಿ ತ್ರಾಸಿ-ಮರವಂತೆ ಕಡಲ ತೀರದಲ್ಲಿ ಬೃಹತ್ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿದೆ.ಗಾಳಿ ಅಬ್ಬರವೂ ಜೋರಾಗಿದೆ.ಪ್ರವಾಸಿಗರು ಕಡಲಿಗೆ ಇಳಿಯಬಾರದೆಂದು ಸ್ಥಳೀಯರು ಮನವಿಯನ್ನು ಮಾಡಿಕೊಂಡಿದ್ದಾರೆ.
You cannot copy content of this page
