ಕುಂದಾಪುರ:ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪ್ಯಾಶನ್ ಡಿಸೈನ್ ಮೇಕಪ್ ಹೇರ್ ಸ್ಟೈಲ್ ಕಾರ್ಯಾಗಾರ ನಡೆಯಿತು.
ಕುಮಾರಿ ಆಶಿಕಾ ಫೌಂಡರ್ ಶಿಯಾ ಮೇಕ್ ಓವರ್ ಬೆಂಗಳೂರು ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸೌಂದರ್ಯ ಪ್ರಜ್ಞೆ ಹಾಗೂ ಮೇಕಪ್ ನ ವಿವಿಧ ಶೈಲಿಯ ಕುರಿತಾಗಿ ಮಾಹಿತಿ ಪ್ರದರ್ಶನ ನೀಡಿದರು.
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕ ಅಧ್ಯಕ್ಷ ಸುಬ್ರಹ್ಮಣ್ಯ,ನಿರ್ದೇಶಕಿಯಾದ ಮಮತಾ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲರಾದ ಸುಜಾತ,ಫ್ಯಾಶನ್ ಡಿಸೈನ್ ವಿಭಾಗದ ಮುಖ್ಯಸ್ಥೆ ಮಧುವಿತಾ ಭಟ್ಟಾಚಾರ್ಯ, ಉಪನ್ಯಾಸಕಿ ಲಕ್ಷ್ಮೀ ಹಾಗೂ ಕುಮಾರಿ ಮಾನಸ ಮತ್ತು ಸಂಸ್ಥೆಯ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು, ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪಂಚಮಿ ನಿರೂಪಿಸಿದರು,ವಿದ್ಯಾರ್ಥಿನಿ ಗಾಯತ್ರಿ ವಂದಿಸಿದರು.
ಫ್ಯಾಶನ್ ಉದ್ಯಮವು ಜನಪ್ರಿಯತೆಯನ್ನು ಗಳಿಸಿದೆ ಫ್ಯಾಶನ್ ವಿನ್ಯಾಸದಲ್ಲಿ ವೃತ್ತಿ ಜೀವನದಲ್ಲಿ ಉತ್ತಮವಾದಂತಹ ಆಯ್ಕೆಯಾಗಿರುತ್ತದೆ ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವತಿಯಿಂದ” ಮೇಕಪ್ ಅಂಡ್ ಹೇರ್ ಸ್ಟೈಲ್” ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…