ಕುಂದಾಪುರ:ಕರ್ನಾಟಕ ಸರಕಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆ,ಕುಂದೇಶ್ವರ ದೇವಸ್ಥಾನ ಕುಂದಾಪುರ ಮತ್ತು ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಅವರ ಸಹಭಾಗಿತ್ವದಲ್ಲಿ ಶಂಕರ ಜಯಂತಿ ಕಾರ್ಯಕ್ರಮ ಕುಂದೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆಯಿತು.
ವಿದ್ವಾನ್ ಮಾಧವ ಮಂಜರು ಉಳ್ಳೂರು ಅಧ್ಯಕ್ಷತೆಯನ್ನು ವಹಿಸಿದ್ದರು.ವೇದಮೂರ್ತಿ ಲೋಕೇಶ್ ಅಡಿಗ ಪ್ರಾಂತೀಯ ಧರ್ಮ ಅಧಿಕಾರಿಗಳು ಶ್ರೀ ಶಾರದಾ ಪೀಠಂ ಶೃಂಗೇರಿ ಮತ್ತು ನಾಗ ಪಾತ್ರಿಗಳು ನಾವುಂದ ಬಡಾಕೆರೆ ಉಪಸ್ಥಿತರಿದ್ದರು.
ವೆಂಕಟ್ರಮಣರಾವ್,ಕುಮಾರಿ ಸನ್ನಿಧಿ ಅಡಿಗ ಬಡಾಕೆರೆ ಮತ್ತು ಕುಮಾರಿ ಸಾನಿಧ್ಯ ಮೈಯ ಉಪ್ಪುಂದ ಅವರು ಶಂಕರಾಚಾರ್ಯರ ಬಗ್ಗೆ ವಿವರಿಸಿದರು.ವಿದ್ವಾನ್ ಮಾಧವ ಅಡಿಗ ಉಳ್ಳೂರು ಆವರು ಶಂಕರಾಚಾರ್ಯರ ಬಗ್ಗೆ ಹಾಗೂ ಆತ್ಮ ಪರಮಾತ್ಮ ಮತ್ತು ಬ್ರಹ್ಮ ಸತ್ಯ ಜಗನ್ಮಿತ್ಯ ವಿಷಯಗಳ ಬಗ್ಗೆ ವಿಸ್ತಾರವಾಗಿ ಮಾಹಿತಿ ನೀಡಿದರು.
ವೇದ ಮೂರ್ತಿ ವಿಘ್ನೇಶ
ಮಂಜರು ಪೂಜೆಯನ್ನು ನೆರವೇರಿಸಿದರು.
ವಿದ್ವಾನ್ ಮಹೇಶ್ ಹೆಗಡೆ ದಾಂಡೇಲಿ ನಿರೂಪಿಸಿದರು.
ಲಕ್ಷ್ಮೀಶ ಅಡಿಗ ಸ್ವಾಗತಿಸಿದರು. ನಾಗೇಂದ್ರ ಅಡಿಗ ವಂದಿಸಿದರು.ಶ್ರುತಿಲಯ ಸಂಗೀತ ಶಾಲೆಯ ವಿದುಷಿ ನಳಿನಿರಾವ್ ಮತ್ತು ಸಂಗಡಿಗರಿಂದ ಹಾಗೂ ಬಡಾಕೆರೆ ಶ್ರೀ ಶಾರದಾ ಸದ್ವಿದ್ಯಾ ಕುಮಾರಿ ಶಿಬಿರದ ವಿದ್ಯಾರ್ಥಿನಿಯವರಿಂದ ಶಂಕರಾಚಾರ್ಯರ ಕೃತಿ ಪಠಣದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…