ಕುಂದಾಪುರ

ಶಂಕರ ಜಯಂತಿ ಕಾರ್ಯಕ್ರಮ

Share

ಕುಂದಾಪುರ:ಕರ್ನಾಟಕ ಸರಕಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆ,ಕುಂದೇಶ್ವರ ದೇವಸ್ಥಾನ ಕುಂದಾಪುರ ಮತ್ತು ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಅವರ ಸಹಭಾಗಿತ್ವದಲ್ಲಿ ಶಂಕರ ಜಯಂತಿ ಕಾರ್ಯಕ್ರಮ ಕುಂದೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆಯಿತು.
ವಿದ್ವಾನ್ ಮಾಧವ ಮಂಜರು ಉಳ್ಳೂರು ಅಧ್ಯಕ್ಷತೆಯನ್ನು ವಹಿಸಿದ್ದರು.ವೇದಮೂರ್ತಿ ಲೋಕೇಶ್ ಅಡಿಗ ಪ್ರಾಂತೀಯ ಧರ್ಮ ಅಧಿಕಾರಿಗಳು ಶ್ರೀ ಶಾರದಾ ಪೀಠಂ ಶೃಂಗೇರಿ ಮತ್ತು ನಾಗ ಪಾತ್ರಿಗಳು ನಾವುಂದ ಬಡಾಕೆರೆ ಉಪಸ್ಥಿತರಿದ್ದರು.
ವೆಂಕಟ್ರಮಣರಾವ್,ಕುಮಾರಿ ಸನ್ನಿಧಿ ಅಡಿಗ ಬಡಾಕೆರೆ ಮತ್ತು ಕುಮಾರಿ ಸಾನಿಧ್ಯ ಮೈಯ ಉಪ್ಪುಂದ ಅವರು ಶಂಕರಾಚಾರ್ಯರ ಬಗ್ಗೆ ವಿವರಿಸಿದರು.ವಿದ್ವಾನ್ ಮಾಧವ ಅಡಿಗ ಉಳ್ಳೂರು ಆವರು ಶಂಕರಾಚಾರ್ಯರ ಬಗ್ಗೆ ಹಾಗೂ ಆತ್ಮ ಪರಮಾತ್ಮ ಮತ್ತು ಬ್ರಹ್ಮ ಸತ್ಯ ಜಗನ್ಮಿತ್ಯ ವಿಷಯಗಳ ಬಗ್ಗೆ ವಿಸ್ತಾರವಾಗಿ ಮಾಹಿತಿ ನೀಡಿದರು.
ವೇದ ಮೂರ್ತಿ ವಿಘ್ನೇಶ
ಮಂಜರು ಪೂಜೆಯನ್ನು ನೆರವೇರಿಸಿದರು.
ವಿದ್ವಾನ್ ಮಹೇಶ್ ಹೆಗಡೆ ದಾಂಡೇಲಿ ನಿರೂಪಿಸಿದರು.
ಲಕ್ಷ್ಮೀಶ ಅಡಿಗ ಸ್ವಾಗತಿಸಿದರು. ನಾಗೇಂದ್ರ ಅಡಿಗ ವಂದಿಸಿದರು.ಶ್ರುತಿಲಯ ಸಂಗೀತ ಶಾಲೆಯ ವಿದುಷಿ ನಳಿನಿರಾವ್ ಮತ್ತು ಸಂಗಡಿಗರಿಂದ ಹಾಗೂ ಬಡಾಕೆರೆ ಶ್ರೀ ಶಾರದಾ ಸದ್ವಿದ್ಯಾ ಕುಮಾರಿ ಶಿಬಿರದ ವಿದ್ಯಾರ್ಥಿನಿಯವರಿಂದ ಶಂಕರಾಚಾರ್ಯರ ಕೃತಿ ಪಠಣದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 days ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 days ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

1 month ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

1 month ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago