ಕುಂದಾಪುರ:ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ವತಿಯಿಂದ ಗಂಗೊಳ್ಳಿ ಶ್ರೀ ವೀರೇಶ್ವರ ಸೇವಾ ಟ್ರಸ್ಟ್ಗೆ ಶವ ಸಂರಕ್ಷಕ ನೂತನ ಫ್ರೀಜರ್ನ್ನು ಕೊಡುಗೆಯಾಗಿ ಶುಕ್ರವಾರ ನೀಡಲಾಯಿತು.ಶ್ರೀ ವಿರೇಶ್ವರ ದೇವಸ್ಥಾನದ ಅರ್ಚಕ ರವೀಶ್ ಭಟ್ ಅವರು ಧಾರ್ಮಿಕ ಪೂಜಾ ಕಾರ್ಯಗಳನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಹಿಂಜಾವೇ ಮುಖಂಡ ವಾಸುದೇವ ಗಂಗೊಳ್ಳಿ,ಯಶವಂತ ಗಂಗೊಳ್ಳಿ,ನವೀನ್ ಗಂಗೊಳ್ಳಿ,ಟ್ರಸ್ಟ್ ಅಧ್ಯಕ್ಷ ಅಕ್ಷಯ್ ಹಾಗೂ ಕಾರ್ತಿಕ್,ಪ್ರೀತೇಶ್,ಮೋಹನ್,ಮಹೇಶ್ ದಾಕಹಿತ್ಲು ಉಪಸ್ಥಿತರಿದ್ದರು.
ಶ್ರೀ ವೀರೇಸ್ವರ ಸೇವಾ ಟ್ರಸ್ಟ್ ಗಂಗೊಳ್ಳಿ ನಿರ್ವಹಣೆ ಮಾಡಲಿದೆ.ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಸಾಮಾಜಿಕ ನಡೆ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…