ಕುಂದಾಪುರ

ಮೇ.20 ರಂದು ಬಸ್ರೂರುನಲ್ಲಿ ಊರಾಗ್ ಒಂದ ಕಾರ್ ಹಬ್ಬ ಕಾರ್ಯಕ್ರಮ

Share

ಕುಂದಾಪುರ:ಯುನೈಟೆಡ್ ಟೊಯೋಟಾ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಊರಾಗ್ ಒಂದ ಕಾರ್ ಹಬ್ಬ ಕಾರ್ಯಕ್ರಮ ಬಸ್ರೂರು ಜಂಕ್ಷನ್ ನಲ್ಲಿ ಮೇ.20 ರಿಂದ ಮೇ.26 ರ ವರೆಗೆ ನಡೆಯಲಿದೆ.
ಊರಾಗ್ ಒಂದ ಕಾರ್ ಹಬ್ಬದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಗ್ಲಾಂಝಾ ಕಾರ್ ಹಾಗೂ ಹೈರೈಡರ್ ಕಾರ್ ಗೆ ಒಂದು ಲಕ್ಷದ ವರೆಗೆ ಡಿಸ್ಕೌಂಟ್ ಆಫರ್ ಕಂಪನಿ ಕಡೆಯಿಂದ ನೀಡಲಾಗಿದ್ದು.ಪೋರ್ರ್ಚುನರ್ ಕಾರ್ ಖರೀದಿಸುವವರಿಗೆ ಮೂರು ಲಕ್ಷದ ವರೆಗೆ ರೀಯಾತಿ ದೊರೆಯಲಿದೆ.
ಕರಾವಳಿ ಭಾಗದಲ್ಲಿ ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಕಾರ್ ಹಬ್ಬದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯಬಹುದು.
ಕುಂದಾಪುರ ತಾಲೂಕಿನ ಹೆಮ್ಮಾಡಿ ಜಾಲಾಡಿ ಯಲ್ಲಿರುವ ಯುನೈಟೆಡ್ ಟೊಯೋಟಾ
ಬ್ರಾಂಚ್ ಮೆನೇಜರ್ ರವೀಂದ್ರ ಮಾತನಾಡಿ,
ಉಡುಪಿ ಜಿಲ್ಲೆಯಲ್ಲಿ ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಕಾರ್ ಹಬ್ಬವನ್ನು ಬಸ್ರೂರು ಜಂಕ್ಷನ್ ನಲ್ಲಿ ಆಯೋಜನೆ ಮಾಡಲಾಗಿದೆ.ಮೇ.20 ರಿಂದ ಮೇ.26 ತನಕ ನಡೆಯಲಿರುವ ಕಾರ್ ಹಬ್ಬದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಬೇಕೆಂದು ಕೇಳಿಕೊಂಡರು.
ಟೊಯೋಟಾ ಗ್ರೂಪ್ ಮಾರ್ಕೆಟಿಂಗ್ ಮ್ಯಾನೇಜರ್ ಸೋನಿಯಾ ಅವರು ಮಾತನಾಡಿ,ಆಕರ್ಷಕ ಬೆಲೆಯಲ್ಲಿ ತಮ್ಮ ಹಳೆ ಕಾರನ್ನು ಮಾರಾಟ ಮಾಡಿ ಸ್ಥಳದಲ್ಲೇ ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಹಣಕಾಸಿನ ಮೇಲೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಹೇಳಿದರು.ಪ್ರತಿ ಬುಕಿಂಗ್ ಗೆ ಅತ್ಯಾಕರ್ಷಕ ಉಡುಗೊರೆಗಳು ನೀಡಲಾಗುತ್ತದೆ ಇವೊಂದು ಸಂಭ್ರಮದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಭಾರತದಲ್ಲಿ ಮನೆ ಮಾತಾಗಿರುವ ಯುನೈಟೆಡ್ ಟೊಯೋಟಾ ಕಂಪನಿ ಕಾರ್ ಉದ್ಯಮ ಕ್ಷೇತ್ರದಲ್ಲಿ ತನ್ನದೇ ರೀತಿಯ ಕೊಡುಗೆಯನ್ನು ನೀಡಿದೆ.ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಕಾರ್ ಗಳನ್ನು ಮಾರಾಟ ಮಾಡಿ ಕೊಂಡು ಬಂದಿರುವ ಯುನಿಟೆಡ್ ಟೋಯೊಟ ಕಂಪನಿ ಗ್ರಾಹಕರ ನೆಚ್ಚಿನ ಕಂಪೆನಿ ಕೂಡ ಹೌದು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago