ಕುಂದಾಪುರ:ಯುನೈಟೆಡ್ ಟೊಯೋಟಾ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಊರಾಗ್ ಒಂದ ಕಾರ್ ಹಬ್ಬ ಕಾರ್ಯಕ್ರಮ ಬಸ್ರೂರು ಜಂಕ್ಷನ್ ನಲ್ಲಿ ಮೇ.20 ರಿಂದ ಮೇ.26 ರ ವರೆಗೆ ನಡೆಯಲಿದೆ.
ಊರಾಗ್ ಒಂದ ಕಾರ್ ಹಬ್ಬದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಗ್ಲಾಂಝಾ ಕಾರ್ ಹಾಗೂ ಹೈರೈಡರ್ ಕಾರ್ ಗೆ ಒಂದು ಲಕ್ಷದ ವರೆಗೆ ಡಿಸ್ಕೌಂಟ್ ಆಫರ್ ಕಂಪನಿ ಕಡೆಯಿಂದ ನೀಡಲಾಗಿದ್ದು.ಪೋರ್ರ್ಚುನರ್ ಕಾರ್ ಖರೀದಿಸುವವರಿಗೆ ಮೂರು ಲಕ್ಷದ ವರೆಗೆ ರೀಯಾತಿ ದೊರೆಯಲಿದೆ.
ಕರಾವಳಿ ಭಾಗದಲ್ಲಿ ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಕಾರ್ ಹಬ್ಬದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿ ಇದರ ಪ್ರಯೋಜನವನ್ನು ಪಡೆಯಬಹುದು.
ಕುಂದಾಪುರ ತಾಲೂಕಿನ ಹೆಮ್ಮಾಡಿ ಜಾಲಾಡಿ ಯಲ್ಲಿರುವ ಯುನೈಟೆಡ್ ಟೊಯೋಟಾ
ಬ್ರಾಂಚ್ ಮೆನೇಜರ್ ರವೀಂದ್ರ ಮಾತನಾಡಿ,ಉಡುಪಿ ಜಿಲ್ಲೆಯಲ್ಲಿ ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಕಾರ್ ಹಬ್ಬವನ್ನು ಬಸ್ರೂರು ಜಂಕ್ಷನ್ ನಲ್ಲಿ ಆಯೋಜನೆ ಮಾಡಲಾಗಿದೆ.ಮೇ.20 ರಿಂದ ಮೇ.26 ತನಕ ನಡೆಯಲಿರುವ ಕಾರ್ ಹಬ್ಬದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಬೇಕೆಂದು ಕೇಳಿಕೊಂಡರು.
ಟೊಯೋಟಾ ಗ್ರೂಪ್ ಮಾರ್ಕೆಟಿಂಗ್ ಮ್ಯಾನೇಜರ್ ಸೋನಿಯಾ ಅವರು ಮಾತನಾಡಿ,ಆಕರ್ಷಕ ಬೆಲೆಯಲ್ಲಿ ತಮ್ಮ ಹಳೆ ಕಾರನ್ನು ಮಾರಾಟ ಮಾಡಿ ಸ್ಥಳದಲ್ಲೇ ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಹಣಕಾಸಿನ ಮೇಲೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಹೇಳಿದರು.ಪ್ರತಿ ಬುಕಿಂಗ್ ಗೆ ಅತ್ಯಾಕರ್ಷಕ ಉಡುಗೊರೆಗಳು ನೀಡಲಾಗುತ್ತದೆ ಇವೊಂದು ಸಂಭ್ರಮದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಭಾರತದಲ್ಲಿ ಮನೆ ಮಾತಾಗಿರುವ ಯುನೈಟೆಡ್ ಟೊಯೋಟಾ ಕಂಪನಿ ಕಾರ್ ಉದ್ಯಮ ಕ್ಷೇತ್ರದಲ್ಲಿ ತನ್ನದೇ ರೀತಿಯ ಕೊಡುಗೆಯನ್ನು ನೀಡಿದೆ.ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಕಾರ್ ಗಳನ್ನು ಮಾರಾಟ ಮಾಡಿ ಕೊಂಡು ಬಂದಿರುವ ಯುನಿಟೆಡ್ ಟೋಯೊಟ ಕಂಪನಿ ಗ್ರಾಹಕರ ನೆಚ್ಚಿನ ಕಂಪೆನಿ ಕೂಡ ಹೌದು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…