ಕುಂದಾಪುರ

ಮೀನುಗಾರಿಕಾ ಬೋಟ್ ಅವಘಡ,ಲಕ್ಷಾಂತರ.ರೂ ನಷ್ಟ

Share

Advertisement
Advertisement

ಕುಂದಾಪುರ:ಭಟ್ಕಳ ತಾಲೂಕಿನ ಭಾಗದ ಸಮುದ್ರದಲ್ಲಿ ಶುಕ್ರವಾರ ಬೆಳಗಿನ ಜಾವಾ 5 ಗಂಟೆ ಸುಮಾರಿಗೆ ಗೋಪಾಲ ಸುವರ್ಣ ವಡಭಾಂಡೇಶ್ವರ ಮಲ್ಪೆ ಎಂಬುವವರ ಮಾಲೀಕತ್ವದ ಮಾಲ್ತೀ ದೇವಿ-2 ಎನ್ನುವ ಬೋಟ್‍ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ.ಅದೆ ಮಾರ್ಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದುರ್ಗಾ ಎನ್ನುವ ಬೋಟ್ ಡಿಕ್ಕಿ ಹೊಡೆದ ಪರಿಣಾಮ ಮಾಲ್ತೀ ದೇವಿ-2 ಎನ್ನುವ ಬೋಟ್‍ಗೆ ತೀವೃ ಸ್ವರೂಪದಲ್ಲಿ ಹಾನಿ ಉಂಟಾಗಿದ್ದು 20 ಲಕ್ಷ.ಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ನಡೆದಿದೆ.
ಬೋಟ್ ದುರಂತದಲ್ಲಿ ಮೀನುಗಾರರು ಪಾರಾಗಿದ್ದಾರೆ.ಮಂಜು ಮುಸುಕಿದ ವಾತಾವರಣವೆ ದುರ್ಘಟನೆ ಸಂಭವಿಸಲು ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಡಿಸೇಲ್ ಸೋರಿಕೆ ಭೀತಿ:ಗಂಗೊಳ್ಳಿ ಅಳಿವೆ ಸಮೀಪ 10 ಮಾರು ದೂರದಲ್ಲಿ ಮುಳುಗಿರುವ ಮಾಲ್ತೀ ದೇವಿ-2 ಬೋಟ್‍ನ ಟ್ಯಾಂಕ್‍ನಲ್ಲಿ 2,500 ಲೀಟರ್ ಡಿಸೇಲ್ ತುಂಬಿದೆ.ನೀರಿನ ಹೊಡೆತಕ್ಕೆ ಡಿಸೇಲ್ ಟ್ಯಾಂಕ್ ಒಡೆದರೆ ಸಮುದ್ರದಲ್ಲಿ ಡಿಸೇಲ್ ಸೋರಿಕೆ ಆಗುವ ಭೀತಿ ಎದುರಾಗಿದೆ.ಬೋಟ್ ರಕ್ಷಣಾ ಕಾರ್ಯಚರಣೆಯಲ್ಲಿ ಮುಳುಗು ತಜ್ಞ ದಿನೇಶ್ ಖಾರ್ವಿ ಲೈಟ್‍ಹೌಸ್ ಗಂಗೊಳ್ಳಿ ಮತ್ತು ವೆಂಕಟೇಶ್ ಖಾರ್ವಿ,ಸಚಿನ್ ಖಾರ್ವಿ,ಶರತ್ ಖಾರ್ವಿ,ಗಂಗೊಳ್ಳಿ ಸಿಎಸ್‍ಪಿ ನಂಜಪ್ಪ ಎನ್.ಪಿ.ಐ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

18 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

18 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

19 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

23 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago