ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Share

Advertisement
Advertisement
Advertisement

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ
ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.
ಪ್ರೊ.ರಾಜಲಕ್ಷ್ಮೀ ಆನಂದನ್
ಸೆಂಟರ್ ಹೆಡ್,ಸ್ಕೂಲ್ ಆಫ್ ಐಟಿ ಸ್ಕಿಲ್ಸ್ ಮಣಿಪಾಲ್,ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್, ಮಣಿಪಾಲ್ ಇವರು ವಿದ್ಯಾರ್ಥಿಗಳಿಗೆ ಬಿ.ಸಿ.ಎ ಕೋರ್ಸ್ ಉಪಯೋಗ ಮತ್ತು ಭವಿಷ್ಯದಲ್ಲಿ ಸಿಗುವ ಉದ್ಯೋಗದ ಮಾಹಿತಿ ಹಾಗೂ ಸಂದರ್ಶನವನ್ನು ಹೇಗೆ ಎದುರಿಸಬೇಕು ಎನ್ನುವುದರ ಕುರಿತು ಮತ್ತು ಹೊಸ ಬಗೆಯ ಕಂಪ್ಯೂಟರ್ ಅಪ್ಲಿಕೇಶನ್ ತಯಾರಿಸುವ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಸುಬ್ರಮಣ್ಯ ಬಿ.ಸಿ.ಎ ವಿಭಾಗದ ಮಹತ್ವದ ಕುರಿತು ‌ಮಾಹಿತಿಯನ್ನು ನೀಡಿದರು.ಕಾಲೇಜಿನ ನಿರ್ದೇಶಕಿ ಮಮತಾ ವೈಸ್ ಪ್ರಿನ್ಸಿಪಾಲ್ ರಝಿಕಾ,ಬಿ.ಸಿ.ಎ ವಿಭಾಗದ ಮುಖ್ಯಸ್ಥೆ ಅನಿತಾ , ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು,ಬಿ.ಸಿ.ಎ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಬಿ‌.ಸಿ.ಎ ವಿದ್ಯಾರ್ಥಿನಿ ಜಯಶ್ರೀ ನಿರೂಪಿಸಿದರು,ಪ್ರಕೃತಿ ಸ್ವಾಗತಿಸಿದರು ,ವಿದ್ಯಾರ್ಥಿ ರೆಶೊನ್ ಅತಿಥಿಗಳನ್ನು ಪರಿಚಯಿಸಿದರು,ವಿದ್ಯಾರ್ಥಿನಿ ಐಶ್ವರ್ಯ ವಂದಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page