ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Share

Advertisement
Advertisement
Advertisement

ಮಂಗಳೂರು:ಚಲಿದುತ್ತಿದ್ದ ಕಾರಿನ ಮೇಲೆ ಮರ ಹಾಗೂ ವಿದ್ಯುತ್ ಕಂಬ ಬಿದ್ದು ಇಬ್ಬರು ಗಾಯಗೊಂಡ ಘಟನೆ
ಮಾಣಿ – ಮೈಸೂರು ಹೆದ್ದಾರಿಯ ಕುಕ್ಕರಬೆಟ್ಟಿನಲ್ಲಿ ನೇ ಸಂಭವಿಸಿದೆ.ಘಟನೆಯಲ್ಲಿ
ಕಾರು ನಜ್ಜುಗುಜ್ಜಾಗಿದೆ‌.
ಮಂಗಳೂರಿನಿಂದ ನಾಲ್ವರು ಕಾರಿನಲ್ಲಿ ಮೈಸೂರಿಗೆ ಹೋಗುತ್ತಿದ್ದಾಗ ಸಮಯದಲ್ಲಿ ಇನೊಂದು ಘಟನೆ ಸಂಭವಿಸಿದೆ.
ಗಾಯಾಳುಗಳಿಬ್ಬರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾರಿನಲ್ಲಿದ್ದ ಇನ್ನಿಬ್ಬರು ಪಾರಾಗಿದ್ದಾರೆ
ಘಟನೆ ನಡೆದ ತಕ್ಷಣ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಹೊರ ತೆಗೆದು ಉಪಚರಿಸಿ ಆಸ್ಪತ್ರೆಗೆ ಸಾಗಿಸಿದರು.
ಘಟನೆಯಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.

Advertisement


Share

Leave a comment

Your email address will not be published. Required fields are marked *

You cannot copy content of this page