ದ್ರಾವಿಡ ಬ್ರಾಹ್ಮಣ ಪರಿಷತ್ ಗುಜ್ಜಾಡಿ ವಲಯದ ವಾರ್ಷಿಕ ಮಹಾಸಭೆ,ಪುಸ್ತಕ ವಿತರಣೆ

Share

Advertisement
Advertisement
Advertisement

ಕುಂದಾಪುರ:ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಗುಜ್ಜಾಡಿ ವಲಯದ ವಾರ್ಷಿಕ ಮಹಾಸಭೆ,ಪುಸ್ತಕ ವಿತರಣೆ ಹಾಗೂ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ತ್ರಾಸಿ ಕಮ್ಮಾರಕೊಡ್ಲು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಭಾನುವಾರ ನಡೆಯಿತು.
ಕುಂದಾಪುರ ತಾಲೂಕು ಬ್ರಾಹ್ಮಣ ಪರಿಷತ್ ಅಧ್ಯಕ್ಷ ಎಚ್.ಎಸ್ ಹತ್ವಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಗುಜ್ಜಾಡಿ ವಲಯ ಅಧ್ಯಕ್ಷ ವಿಶ್ವಂಭರ ಐತಾಳ,ಮಹಿಳಾ ಅಧ್ಯಕ್ಷೆ ಸಂಧ್ಯಾ ಕಾರಂತ,ರತ್ನಾಕರ ಉಡುಪ,ರಘುರಾಮ ರಾವ್,ಸಂಧ್ಯಾ ಉಡುಪ,ಅಧ್ಯಾಪಕರಾದ ವೆಂಕಟೇಶ ಮೂರ್ತಿ,ಡಿ.ಎಂ ಕಾರಂತ,ವಿಷ್ಣುಮೂರ್ತಿ ಕಾರಂತ,ಸುರೇಂದ್ರ ನಾವುಡ ಉಪಸ್ಥಿತರಿದ್ದರು.ಶಿಕ್ಷಕ ಭಾಸ್ಕರ ಮಯ್ಯ ಮತ್ತು ರಾಮಚಂದ್ರ ಮಯ್ಯ ಅವರು ಪುಸ್ತಕವನ್ನು ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದರು.ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಮಹಿಳೆಯರಿಂದ ವಿಷ್ಣು ಸಹಸ್ರನಾಮ ಪಠಣ ನರವೇರಿತು.ವಿಧಾತ್ರಿ ಪ್ರಾರ್ಥಿಸಿದರು.ಭಾಸ್ಕರ ಮಯ್ಯ ಸ್ವಾಗತಿಸಿ,ನಿರೂಪಿಸಿದರು.ಉಷಾ ವಂದಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page