ಕುಂದಾಪುರ:ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಗುಜ್ಜಾಡಿ ವಲಯದ ವಾರ್ಷಿಕ ಮಹಾಸಭೆ,ಪುಸ್ತಕ ವಿತರಣೆ ಹಾಗೂ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ತ್ರಾಸಿ ಕಮ್ಮಾರಕೊಡ್ಲು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಭಾನುವಾರ ನಡೆಯಿತು.
ಕುಂದಾಪುರ ತಾಲೂಕು ಬ್ರಾಹ್ಮಣ ಪರಿಷತ್ ಅಧ್ಯಕ್ಷ ಎಚ್.ಎಸ್ ಹತ್ವಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಗುಜ್ಜಾಡಿ ವಲಯ ಅಧ್ಯಕ್ಷ ವಿಶ್ವಂಭರ ಐತಾಳ,ಮಹಿಳಾ ಅಧ್ಯಕ್ಷೆ ಸಂಧ್ಯಾ ಕಾರಂತ,ರತ್ನಾಕರ ಉಡುಪ,ರಘುರಾಮ ರಾವ್,ಸಂಧ್ಯಾ ಉಡುಪ,ಅಧ್ಯಾಪಕರಾದ ವೆಂಕಟೇಶ ಮೂರ್ತಿ,ಡಿ.ಎಂ ಕಾರಂತ,ವಿಷ್ಣುಮೂರ್ತಿ ಕಾರಂತ,ಸುರೇಂದ್ರ ನಾವುಡ ಉಪಸ್ಥಿತರಿದ್ದರು.ಶಿಕ್ಷಕ ಭಾಸ್ಕರ ಮಯ್ಯ ಮತ್ತು ರಾಮಚಂದ್ರ ಮಯ್ಯ ಅವರು ಪುಸ್ತಕವನ್ನು ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದರು.ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಮಹಿಳೆಯರಿಂದ ವಿಷ್ಣು ಸಹಸ್ರನಾಮ ಪಠಣ ನರವೇರಿತು.ವಿಧಾತ್ರಿ ಪ್ರಾರ್ಥಿಸಿದರು.ಭಾಸ್ಕರ ಮಯ್ಯ ಸ್ವಾಗತಿಸಿ,ನಿರೂಪಿಸಿದರು.ಉಷಾ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…