ಮೇ.27 ರಂದು ಅನಿರ್ದಿಷ್ಟಾವಧಿ ಸತ್ಯಾಗ್ರಹ

Share

Advertisement
Advertisement

ಕುಂದಾಪುರ:ಆಲೂರು ಕೊರಗ ಸಮುದಾಯದವರಿಗೆ ಡಾ.ಮಹಮ್ಮದ್ ಫೀರ್ ವರದಿ ಪ್ರಕಾರ ಭೂಮಿ ನೀಡಲು ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ,ಜಿಲ್ಲಾ ಸಂಘಟನಾ ಸಮಿತಿ ಉಡುಪಿ ಅವರ ಆಶ್ರಯದಲ್ಲಿ ಮೇ.27 ರಂದು ಬೆಳಿಗ್ಗೆ 10 ರಿಂದ ಆಲೂರು ಗ್ರಾಮ ಪಂಚಾಯಿತಿ ಎದುರು ಅನಿರ್ದಿಷ್ಟಾವಧಿ ಹಗಲು ರಾತ್ರಿ ಧರಣಿ ಸತ್ಯಾಗ್ರಹ ನಡೆಯಲಿದೆ.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page