ಸಂಕಷ್ಟ ನಿವಾರಣೆಗಾಗಿ ಮಂಜುನಾಥ ಸ್ವಾಮಿ ಮೊರೆ ಹೋದ ರೇವಣ್ಣ
ಮಂಗಳೂರು:ಎಚ್.ಡಿ ರೇವಣ್ಣ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಸಂಕಷ್ಟ ನಿವಾರಣೆಗಾಗಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿರುವ ಎಚ್.ಡಿ ರೇವಣ್ಣ ಅವರು ಟೆಂಪಲ್ ರನ್ನ್ ಮುಂದುವರೆಸಿದ್ದಾರೆ.