ಉಡುಪಿ:ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಣಿಪಾಲದ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆ ಬದಿಯ ರಕ್ಷಣಾ ಕಂಬಕ್ಕೆ ಡಿಕ್ಕಿಯಾಗಿ ಉರುಳಿ ಬಿದ್ದ ಬಿದ್ದ ಪರಿಣಾಮ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ದ್ರುವ್ ಯಾದವ್,ಸಿದ್ದಾರ್ಥ್, ಕೃಷ್ ಮತ್ತು ಮಹಮ್ಮದ್ ಕುರೇಶಿ ಗಾಯಗೊಂಡ ವಿದ್ಯಾರ್ಥಿಗಳು,ಸಹಪಾಟಿಗಳು ಜೊತೆ ಗೂಡಿ ಮಂಗಳವಾರ ಬೆಳಗ್ಗೆ ಮಣಿಪಾಲದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಯಿಂದ ಕೆಳಕ್ಕೆ ಉರುಳಿ ಬಿದ್ದಿದೆ.ಗಾಯಾಳುಗಳಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ
ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…