ಕುಂದಾಪುರ:ಮೀನುಗಾರ ಕುಟುಂಬದ ಸದಸ್ಯರೆ ಹೆಚ್ಚಾಗಿ ವಾಸಮಾಡುತ್ತಿರುವ ಇವೊಂದು ಪರಿಸರದಲ್ಲಿ ಅಂಗನವಾಡಿ ಕೇಂದ್ರವನ್ನು ತೆರೆದಿರುವುದರಿಂದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ.ಸ್ವಂತ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಕಾರ್ಯಚರಣೆ ಮಾಡಬೇಕಾಗಿರುವುದರಿಂದ ಪಂಚಾಯಿತಿ ಕಡೆಯಿಂದ ಎಲ್ಲಾ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಗುಜ್ಜಾಡಿ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಹೇಳಿದರು.
ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಂಚುಗೋಡು ಸನ್ಯಾಸಿ ಬಲ್ಲೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಅಂಗನವಾಡಿ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಗುಜ್ಜಾಡಿ ಪಂಚಾಯಿತಿ ಸದಸ್ಯ ಜನಾರ್ದನ ಪೂಜಾರಿ,ಗಣಪತಿ ಪಟೇಲ್,ಸದಾಶಿವ,ಅಂಗನವಾಡಿ ಶಿಕ್ಷಕಿಯರು,ಗ್ರಾಮಸ್ಥರು,ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…