ಕುಂದಾಪುರ

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

Share

Advertisement
Advertisement
Advertisement

ಕುಂದಾಪುರ:ಮನೋಸೋ ಇಚ್ಛೆ ಮರಗಳನ್ನು ಕಡಿದು ಭೂಮಿಯನ್ನು ಬಗೆದಿದ್ದರ ಪರಿಣಾಮ ಪ್ರಕೃತಿಯಲ್ಲಿ ಅಸಮಾತೋಲನ ಉಂಟಾಗಿ ಮಳೆ,ಬೆಳೆ ಕುಂಠಿತವಾಗುತ್ತಿದೆ.ಶುದ್ಧ ಗಾಳಿ ಸೇವನೆಗೂ ಪರಿತಪಿಸುವಂತೆ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಬೈಂದೂರು ವಲಯದ ಬಡಾಕೆರೆ ಉತ್ತರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡಗಳನ್ನು ವಿತರಿಸಿ ಅವರು ಮಾತನಾಡಿದರು.
ಭೂಮಿ ಹಸಿರಾಗಿದ್ದಾರೆ ಮಾತ್ರ ಮಾನವ ಸಹಿತ ಜೀವಿ ಸಂಕುಲಗಳು ಬದುಕಬಹುದಾಗಿದೆ.ಗಿಡಗಳನ್ನು ನೆಟ್ಟು ಬೆಳೆಸಿ ಪೋಷಿಸುವುದರ ಮೂಲಕ ಪ್ರಕೃತಿ ಉಳಿವಿಗೆ ಎಲ್ಲರೂ ಕೈಜೋಡಿಸಬೇಕೆಂದು ಹೇಳಿದರು.
ವಲಯಾ ಅರಣ್ಯಾಧಿಕಾರಿ ಕಿರಣ್ ಬಾಬು,ಬಡಾಕೆರೆಯನ್ನು ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀಶಾರದ ಪೀಠಂ ಶೃಂಗೇರಿ ವೇದ ಮೂರ್ತಿ ಲೋಕೇಶ್ ಅಡಿಗ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಬಾಬು ದೇವಾಡಿಗ,ಆರ್.ಎಫ್.ಒ ದಿಲೀಫ್,ವಕೀಲರಾದ ವಿಶ್ವನಾಥ ಶೆಟ್ಟಿ ಗಂಟಿಹೊಳೆ,ಮಹೇಂದ್ರ ಪೂಜಾರಿ,ಅಬ್ದುಲ್ ಖಾದರ್,ಯೂಸಫ್,ವಾಸು ಪೂಜಾರಿ,ವೇದ ಮೂರ್ತಿ ನಾಗೇಂದ್ರ ಅಡಿಗ,ಪೆÇೀಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಶ್ರೀಧರ ಬಡಾಕೆರೆ ಸ್ವಾಗತಿಸಿದರು.ವೇದ ಮೂರ್ತಿ ಲೋಕೇಶ್ ಅಡಿಗ ನಿರೂಪಿಸಿದರು.ಮುಖ್ಯೋಪಾಧ್ಯಾಯಿನಿ ರೇಣುಕಾ ವಂದಿಸಿದರು.ಶಾಲಾ ಆವರಣದಲ್ಲಿ ಹೊಸ ಕೈ ತೋಟವನ್ನು ರಚಿಸಲಾಯಿತು.ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.ಆರ್ಯ ಬಿಲ್ಡ್‍ಕೇರ್ ಮಾಲೀಕರಾದ ನಾಗೇಂದ್ರ ದೇವಾಡಿಗ,ಲಂಬೋದರ ಶೆಟ್ಟಿ,ಆರ್.ಕೆ ರಾಘು ಉಪ್ಪುಂದ ಅವರು ಗಿಡಗಳನ್ನು ಕೊಡುಗೆಯಾಗಿ ನೀಡಿದರು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

3 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

4 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

1 week ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago