ಸಿಡಿಲು ಬಡಿದು ಮೂರು ಮಹಿಳೆಯರಿಗೆ ಗಾಯ

Share

Advertisement
Advertisement
Advertisement

ಮಂಗಳೂರು:ಹುಲ್ಲು ಕೊಯ್ಯಲು ಹೋಗಿದ್ದ ಮೂವರು ಮಹಿಳೆಯರಿಗೆ ಸಿಡಿಲು ಬಡಿದ ಪರಿಣಾಮ ಗಾಯಗೊಂಡ ಘಟನೆ ಕೊಡಂಬೆಟ್ಟು ಗ್ರಾಮದಲ್ಲಿ ನಡೆದಿದೆ.ಗಾಯಾಳುಗಳನ್ನು
ಬಂಟ್ವಾಳ ಆಸ್ಪತ್ರೆಗೆ ದಾಖಲಾಲು ಮಾಡಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಕೊಡಂಬೆಟ್ಟು ಗ್ರಾಮದ ಸುಬ್ಬೊಟ್ಟು ನಿವಾಸಿಯಾದ ಅನಿತಾ ಪೂಜಾರಿ ಮತ್ತು ರಾಮಯ್ಯ ಗುರಿ ನಿವಾಸಿಯಾದ ಲೀಲಾವತಿ ಹಾಗೂ ಮೋಹಿನಿ ಎನ್ನುವವರಿಗೆ ಸಿಡಿಲು ಬಡಿದಿದೆ.

Advertisement


Share

Leave a comment

Your email address will not be published. Required fields are marked *

You cannot copy content of this page