ಕುಂದಾಪುರ:ಜೆಸಿಐ ಕುಂದಾಪುರ ಸಿಟಿ ಹಾಗೂ ಪ್ರಕೃತಿ ಇಕೋ ಕ್ಲಬ್ ಜನತಾ ಪ್ರೌಢಶಾಲೆ ಹೆಮ್ಮಾಡಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹೆಮ್ಮಾಡಿ ಜನತಾ ಪ್ರೌಢಶಾಲೆಯಲ್ಲಿ ಗುರುವಾರ ನಡೆಯಿತು.
ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷ ರಾಘವೇಂದ್ರ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.ಜನತಾ ಪ್ರೌಢ ಶಾಲೆ ಹೆಮ್ಮಾಡಿ ಮುಖ್ಯೋಪಾಧ್ಯಾಯರಾದ ಮಂಜು ಕಾಳವಾರ ಉದ್ಘಾಟಿಸಿದರು.ಜೆಸಿಐ ಕುಂದಾಪುರ ಸಿಟಿ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ ಗಿಡಗಳನ್ನು ವಿತರಿಸಿದರು.ಶ್ರೀಧರ ಗಾಣಿಗ ಅವರು ಪರಿಸರ ಕಾಳಜಿ ಕುರಿತು ಮಾಹಿತಿಯನ್ನು ನೀಡಿದರು.ಬೈಂದೂರು ವಲಯದ ಬೀಟ್ ಅರಣ್ಯಾಧಿಕಾರಿ ಶಂಕರ್ ಡಿ.ಎಲ್ ಅವರನ್ನು ಸನ್ಮಾನಿಸಲಾಯಿತು.ಜೆಸಿಐ ಕುಂದಾಪುರ ಸಿಟಿ ಪೂರ್ವಾಧ್ಯಕ್ಷ ವಿಜಯ್ ಬಂಡಾರಿ,ಅಕ್ಷಯ್ ಹೆಮ್ಮಾಡಿ,ಇಕೋ ಕ್ಲಬ್ ಸಂಚಾಲಕ ಮಹೇಂದ್ರ ದೇವಾಡಿಗ ಉಪಸ್ಥಿತರಿದ್ದರು.ಅಧ್ಯಾಪಕ ವಿಠಲ್ ನಾಯ್ಕ್ ಸ್ವಾಗತಿಸಿದರು.ಜೆಸಿಐ ಕುಂದಾಪುರ ಸಿಟಿ ಕಾರ್ಯದರ್ಶಿ ಶಿಕ್ಷಕ ಜಗದೀಶ್ ಶೆಟ್ಟಿ ನಿರೂಪಿಸಿ,ವಂದಿಸಿದರು.
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್ನಲ್ಲಿ ಗೂಳಿಯೊದು ಅಡ್ಡ ಬಂದ…
ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…
ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…
ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…
ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…