ಉಡುಪಿ:ಯುನೈಟೆಡ್ ಟೊಯೊಟಾ ವತಿಯಿಂದ ಇದೆ ಮೊದಲ ಬಾರಿಗೆ ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮವಾರ ಜಂಕ್ಷನ್ ನಲ್ಲಿ ಜೂನ್.10 ರಿಂದ ಜೂನ್.16 ರ ವರೆಗೆ ನಡೆಯಲಿದೆ.
ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಗ್ಲಾಂಝಾ ಕಾರ್ ಮೇಲೆ ಒಂದು ಲಕ್ಷದ ವರೆಗೆ ಹಾಗೂ ಹೈರೈಡರ್ ಕಾರ್ ಮೇಲೆ 75 ಸಾವಿರ ರೂಪಾಯಿ ವರೆಗೆ ಡಿಸ್ಕೌಂಟ್ ಆಫರ್ ಕಂಪನಿ ಕಡೆಯಿಂದ ನೀಡಲಾಗುತ್ತಿದ್ದು.
ಪೋರ್ರ್ಚುನರ್ ಕಾರ್ ಖರೀದಿಸುವವರಿಗೆ ಒಂದು ಲಕ್ಷದ ವರೆಗೆ ರೀಯಾತಿ ದೊರೆಯಲಿದೆ.ಬ್ರಹ್ಮವಾರದಲ್ಲಿ
ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಟೊಯೊಟಾ ಮಾನ್ಸೂನ್ ಕಾರೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿ ಟೊಯೊಟಾ ಕಂಪನಿ ಕೊಡ ಮಾಡುವ ಆಫರ್ ಅನ್ನು ಪಡೆಯಬಹುದು.
ಉದ್ಯಾವರದ
ಯುನೈಟೆಡ್ ಟೊಯೊಟಾ ಬ್ರಾಂಚ್ ನ ಎಚ್.ಆರ್ ಮೇಘಾಚಂದ್ರ ಅವರು ಮಾತನಾಡಿ,ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮವನ್ನು ಬ್ರಹ್ಮವಾರ ಜಂಕ್ಷನ್ ನಲ್ಲಿ ಆಯೋಜನೆ ಮಾಡಲಾಗಿದ್ದು.
ಜೂನ್.10 ರಿಂದ ಜೂನ್.16 ರ ತನಕ ನಡೆಯಲಿದೆ.ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಬೇಕೆಂದು ಕೇಳಿಕೊಂಡರು.
ಭಾರತದಲ್ಲಿ ಮನೆ ಮಾತಾಗಿರುವ ಯುನಿಟೆಡ್ ಟೋಯೊಟ ಕಂಪನಿ ಕಾರ್ ಉದ್ಯಮದಲ್ಲಿ ತನ್ನದೇ ರೀತಿಯಲ್ಲಿ ಕೊಡುಗೆಯನ್ನು ನೀಡಿದೆ.ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಕಾರ್ ಗಳನ್ನು ಮಾರಾಟ ಮಾಡಿ ಕೊಂಡು ಬಂದಿರುವ ಯುನಿಟೆಡ್ ಟೋಯೊಟ ಕಂಪನಿ ಗ್ರಾಹಕರ ನೆಚ್ಚಿನ ಕಂಪೆನಿ ಕೂಡ ಹೌದು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…