ಕುಂದಾಪುರ

ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ಟೊಯೊಟಾ ಮಾನ್ಸೂನ್ ಕಾರೋತ್ಸವ

Share

Advertisement
Advertisement
Advertisement

ಉಡುಪಿ:ಯುನೈಟೆಡ್ ಟೊಯೊಟಾ ವತಿಯಿಂದ ಇದೆ ಮೊದಲ ಬಾರಿಗೆ ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮವಾರ ಜಂಕ್ಷನ್ ನಲ್ಲಿ ಜೂನ್.10 ರಿಂದ ಜೂನ್.16 ರ ವರೆಗೆ ನಡೆಯಲಿದೆ.
ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಗ್ಲಾಂಝಾ ಕಾರ್ ಮೇಲೆ ಒಂದು ಲಕ್ಷದ ವರೆಗೆ ಹಾಗೂ ಹೈರೈಡರ್ ಕಾರ್ ಮೇಲೆ 75 ಸಾವಿರ ರೂಪಾಯಿ ವರೆಗೆ ಡಿಸ್ಕೌಂಟ್ ಆಫರ್ ಕಂಪನಿ ಕಡೆಯಿಂದ ನೀಡಲಾಗುತ್ತಿದ್ದು.
ಪೋರ್ರ್ಚುನರ್ ಕಾರ್ ಖರೀದಿಸುವವರಿಗೆ ಒಂದು ಲಕ್ಷದ ವರೆಗೆ ರೀಯಾತಿ ದೊರೆಯಲಿದೆ.ಬ್ರಹ್ಮವಾರದಲ್ಲಿ
ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಟೊಯೊಟಾ ಮಾನ್ಸೂನ್ ಕಾರೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಿ ಟೊಯೊಟಾ ಕಂಪನಿ ಕೊಡ ಮಾಡುವ ಆಫರ್ ಅನ್ನು ಪಡೆಯಬಹುದು.
ಉದ್ಯಾವರದ
ಯುನೈಟೆಡ್ ಟೊಯೊಟಾ ಬ್ರಾಂಚ್ ನ ಎಚ್.ಆರ್ ಮೇಘಾಚಂದ್ರ ಅವರು ಮಾತನಾಡಿ,ಇದೆ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮವನ್ನು ಬ್ರಹ್ಮವಾರ ಜಂಕ್ಷನ್ ನಲ್ಲಿ ಆಯೋಜನೆ ಮಾಡಲಾಗಿದ್ದು.
ಜೂನ್.10 ರಿಂದ ಜೂನ್.16 ರ ತನಕ ನಡೆಯಲಿದೆ.ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸಬೇಕೆಂದು ಕೇಳಿಕೊಂಡರು.

Advertisement

ಭಾರತದಲ್ಲಿ ಮನೆ ಮಾತಾಗಿರುವ ಯುನಿಟೆಡ್ ಟೋಯೊಟ ಕಂಪನಿ ಕಾರ್ ಉದ್ಯಮದಲ್ಲಿ ತನ್ನದೇ ರೀತಿಯಲ್ಲಿ ಕೊಡುಗೆಯನ್ನು ನೀಡಿದೆ.ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಕಾರ್ ಗಳನ್ನು ಮಾರಾಟ ಮಾಡಿ ಕೊಂಡು ಬಂದಿರುವ ಯುನಿಟೆಡ್ ಟೋಯೊಟ ಕಂಪನಿ ಗ್ರಾಹಕರ ನೆಚ್ಚಿನ ಕಂಪೆನಿ ಕೂಡ ಹೌದು.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago