ಕುಂದಾಪುರ:ವಿಶ್ವ ದೇವಾಡಿಗ ಮಹಾಮಂಡಲ ನಿಯೋಗದ ವತಿಯಿಂದ ದೇವಾಡಿಗ ಸಮಾಜ ಬಾಂಧವರ ಗಣತಿ ಮತ್ತು ಸಮಾಜದ ಸಂಘಟನೆಗಳ ನೋಂದಣಿ ಅಭಿಯಾನ ಕಾರ್ಯಕ್ರಮ ಮಾತೃಶ್ರೀ ಸಭಾಭವನ ಶಾಲೆಬಾಗಿಲು ಉಪ್ಪುಂದದಲ್ಲಿ ನಡೆಯಿತು.
ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀ ಹಿರಿಯಡ್ಕ ಮೋಹನದಾಸ್ ರವರು ಮಾತನಾಡಿ ದೇವಾಡಿಗ ಸಮಾಜ ಬಾಂಧವರ ಕುರಿತಾದ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ, ಸೂಕ್ತ ವೇದಿಕೆಯನ್ನು ಕಲ್ಪಿಸಿ ಅವರಿಗೆ ನೆರವಾಗುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಮಹಾಮಂಡಲದ ಉಪಾಧ್ಯಕ್ಷರಾದ ನಾಗರಾಜ್.ಜಿ ದೇವಾಡಿಗ , ಸಂಘಟನಾ ಕಾರ್ಯದರ್ಶಿಗಳು ಹಾಗೂ ಉಪ್ಪುಂದ ಸಂಘದ ಗೌರವಾಧ್ಯಕ್ಷರಾದ ಶ್ರೀ ಜನಾರ್ದನ ಎಸ್ ದೇವಾಡಿಗ ಮತ್ತು ಶ್ರೀ ರವಿ ಎಸ್ ದೇವಾಡಿಗ ಹಾಗೂ ಉಪ್ಪುಂದ ದೇವಾಡಿಗ ಸಂಘದ ಅಧ್ಯಕ್ಷರಾದ ಶ್ರೀ ರವೀಂದ್ರ ಹೆಚ್ ದೇವಾಡಿಗ ಗೌರವಾಧ್ಯಕ್ಷರಾದ ಬಿ.ಎ ಮಂಜು ದೇವಾಡಿಗ ಮತ್ತು ಮಾಧವ ದೇವಾಡಿಗ ಹಾಗೂ ಪ್ರಧಾನ ಕಾರ್ಯದರ್ಶಿ ಸುಧಾಕರ ದೇವಾಡಿಗ
ಉಪ್ಪುಂದ, ಬೈಂದೂರು,ನಾಗೂರು,ಮರವಂತೆ,ಕಟ್ಟಿನಮಕ್ಕಿ,ತ್ರಾಸಿ ಮತ್ತು ಹಟ್ಟಿಯಂಗಡಿ ಸೇರಿದಂತೆ ವಿವಿಧ ಭಾಗಗಳ ದೇವಾಡಿಗ ಸಂಘದ ಪ್ರಮುಖ ಪದಾಧಿಕಾರಿಗಳು
ಉಪಸ್ಥಿತರಿದ್ದರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…