ಕುಂದಾಪುರ:ವಿಶ್ವ ದೇವಾಡಿಗ ಮಹಾಮಂಡಲ ನಿಯೋಗದ ವತಿಯಿಂದ ದೇವಾಡಿಗ ಸಮಾಜ ಬಾಂಧವರ ಗಣತಿ ಮತ್ತು ಸಮಾಜದ ಸಂಘಟನೆಗಳ ನೋಂದಣಿ ಅಭಿಯಾನ ಕಾರ್ಯಕ್ರಮ ಮಾತೃಶ್ರೀ ಸಭಾಭವನ ಶಾಲೆಬಾಗಿಲು ಉಪ್ಪುಂದದಲ್ಲಿ ನಡೆಯಿತು.
ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀ ಹಿರಿಯಡ್ಕ ಮೋಹನದಾಸ್ ರವರು ಮಾತನಾಡಿ ದೇವಾಡಿಗ ಸಮಾಜ ಬಾಂಧವರ ಕುರಿತಾದ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ, ಸೂಕ್ತ ವೇದಿಕೆಯನ್ನು ಕಲ್ಪಿಸಿ ಅವರಿಗೆ ನೆರವಾಗುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಮಹಾಮಂಡಲದ ಉಪಾಧ್ಯಕ್ಷರಾದ ನಾಗರಾಜ್.ಜಿ ದೇವಾಡಿಗ , ಸಂಘಟನಾ ಕಾರ್ಯದರ್ಶಿಗಳು ಹಾಗೂ ಉಪ್ಪುಂದ ಸಂಘದ ಗೌರವಾಧ್ಯಕ್ಷರಾದ ಶ್ರೀ ಜನಾರ್ದನ ಎಸ್ ದೇವಾಡಿಗ ಮತ್ತು ಶ್ರೀ ರವಿ ಎಸ್ ದೇವಾಡಿಗ ಹಾಗೂ ಉಪ್ಪುಂದ ದೇವಾಡಿಗ ಸಂಘದ ಅಧ್ಯಕ್ಷರಾದ ಶ್ರೀ ರವೀಂದ್ರ ಹೆಚ್ ದೇವಾಡಿಗ ಗೌರವಾಧ್ಯಕ್ಷರಾದ ಬಿ.ಎ ಮಂಜು ದೇವಾಡಿಗ ಮತ್ತು ಮಾಧವ ದೇವಾಡಿಗ ಹಾಗೂ ಪ್ರಧಾನ ಕಾರ್ಯದರ್ಶಿ ಸುಧಾಕರ ದೇವಾಡಿಗ
ಉಪ್ಪುಂದ, ಬೈಂದೂರು,ನಾಗೂರು,ಮರವಂತೆ,ಕಟ್ಟಿನಮಕ್ಕಿ,ತ್ರಾಸಿ ಮತ್ತು ಹಟ್ಟಿಯಂಗಡಿ ಸೇರಿದಂತೆ ವಿವಿಧ ಭಾಗಗಳ ದೇವಾಡಿಗ ಸಂಘದ ಪ್ರಮುಖ ಪದಾಧಿಕಾರಿಗಳು
ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…