ಕುಂದಾಪುರ:ವಿಶ್ವ ದೇವಾಡಿಗ ಮಹಾಮಂಡಲ ನಿಯೋಗದ ವತಿಯಿಂದ ದೇವಾಡಿಗ ಸಮಾಜ ಬಾಂಧವರ ಗಣತಿ ಮತ್ತು ಸಮಾಜದ ಸಂಘಟನೆಗಳ ನೋಂದಣಿ ಅಭಿಯಾನ ಕಾರ್ಯಕ್ರಮ ಮಾತೃಶ್ರೀ ಸಭಾಭವನ ಶಾಲೆಬಾಗಿಲು ಉಪ್ಪುಂದದಲ್ಲಿ ನಡೆಯಿತು.
ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀ ಹಿರಿಯಡ್ಕ ಮೋಹನದಾಸ್ ರವರು ಮಾತನಾಡಿ ದೇವಾಡಿಗ ಸಮಾಜ ಬಾಂಧವರ ಕುರಿತಾದ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ, ಸೂಕ್ತ ವೇದಿಕೆಯನ್ನು ಕಲ್ಪಿಸಿ ಅವರಿಗೆ ನೆರವಾಗುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಮಹಾಮಂಡಲದ ಉಪಾಧ್ಯಕ್ಷರಾದ ನಾಗರಾಜ್.ಜಿ ದೇವಾಡಿಗ , ಸಂಘಟನಾ ಕಾರ್ಯದರ್ಶಿಗಳು ಹಾಗೂ ಉಪ್ಪುಂದ ಸಂಘದ ಗೌರವಾಧ್ಯಕ್ಷರಾದ ಶ್ರೀ ಜನಾರ್ದನ ಎಸ್ ದೇವಾಡಿಗ ಮತ್ತು ಶ್ರೀ ರವಿ ಎಸ್ ದೇವಾಡಿಗ ಹಾಗೂ ಉಪ್ಪುಂದ ದೇವಾಡಿಗ ಸಂಘದ ಅಧ್ಯಕ್ಷರಾದ ಶ್ರೀ ರವೀಂದ್ರ ಹೆಚ್ ದೇವಾಡಿಗ ಗೌರವಾಧ್ಯಕ್ಷರಾದ ಬಿ.ಎ ಮಂಜು ದೇವಾಡಿಗ ಮತ್ತು ಮಾಧವ ದೇವಾಡಿಗ ಹಾಗೂ ಪ್ರಧಾನ ಕಾರ್ಯದರ್ಶಿ ಸುಧಾಕರ ದೇವಾಡಿಗ
ಉಪ್ಪುಂದ, ಬೈಂದೂರು,ನಾಗೂರು,ಮರವಂತೆ,ಕಟ್ಟಿನಮಕ್ಕಿ,ತ್ರಾಸಿ ಮತ್ತು ಹಟ್ಟಿಯಂಗಡಿ ಸೇರಿದಂತೆ ವಿವಿಧ ಭಾಗಗಳ ದೇವಾಡಿಗ ಸಂಘದ ಪ್ರಮುಖ ಪದಾಧಿಕಾರಿಗಳು
ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…