ಕುಂದಾಪುರ

ಶ್ರೀ ಭದ್ರಮಹಾಕಾಳಿ ಅಮ್ಮನವರ ನೂತನ ವಿಗ್ರಹಕ್ಕೆ,ರಕ್ತ ಚಂದನ ಮರ ಹಸ್ತಾಂತರ,ಭವ್ಯ ಮೆರವಣಿಗೆ

Share

Advertisement
Advertisement
Advertisement

ಕುಂದಾಪುರ:ತಾಲೂಕಿನ ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿ ಅಮ್ಮನವರ ನೂತನ ವಿಗ್ರಹ ರಚನೆಗೆ ಬಳಕೆ ಮಾಡಲಿರುವ ರಕ್ತ ಚಂದನ ಮರವನ್ನು ಕೊಲ್ಲೂರಿನಿಂದ ಕಟ್ ಬೇಲ್ತೂರು ಅಮ್ಮನವರ ಸನ್ನಿಧಾನದ ವರೆಗೆ ಭವ್ಯ ಮೆರವಣಿಗೆ ಮೂಲಕ ಬುಧವಾರ ಬರಮಾಡಿಕೊಳ್ಳಲಾಯಿತು.
ಇತಿಹಾಸ ಪ್ರಸಿದ್ಧ ಶ್ರೀ ಭದ್ರಮಹಾಕಾಳಿ ಅಮ್ಮನವರ ನೂತನ ವಿಗ್ರಹಕ್ಕೆ ರಕ್ತ ಚಂದನ ಮರವನ್ನು ಶಿವಮೊಗ್ಗ ದಿಂದ ಕೊಲ್ಲೂರು ಮಾರ್ಗವಾಗಿ ಪುರ ಮೆರವಣಿಗೆ ಮೂಲಕ ಅಮ್ಮನವರ ಸನ್ನಿಧಾನವನ್ನು ಪ್ರವೇಶ ಮಾಡಿದೆ.ಈ ಸಂದರ್ಭದಲ್ಲಿ ಶ್ರೀ ಭದ್ರಮಹಾಕಾಳಿ ದೈವಸ್ಥಾನ ಕಟ್‍ಬೇಲ್ತೂರು ಮೊಕ್ತೇಸರರು,ಮೂರು ಮನೆಯವರು ಹಾಗೂ ಮೂರು ಗ್ರಾಮಸ್ಥರು,ಆಡಳಿತ ಸಮಿತಿ ಸದಸ್ಯರು,ಭಕ್ತಾದಿಗಳು ಉಪಸ್ಥಿತರಿದ್ದರು.
ಪುರಾತ ಇತಿಹಾಸವನ್ನು ಹೊಂದಿರುವ ದೈವಸ್ಥಾನಗಳಲ್ಲಿ ಒಂದಾದ ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿ ಅಮ್ಮನವರ ನೂತನ ವಿಗ್ರಹಕ್ಕೆ ಅಗತ್ಯವಾಗಿ ಬೇಕಾಗಿರುವ ರಕ್ತ ಚಂದನ ಮರವನ್ನು ರಾಜ್ಯ ಸರಕಾದ ಅನುಮತಿ ಮೇರೆಗೆ ಕಾನೂನು ಬದ್ಧವಾಗಿ ದೈವಸ್ಥಾನದ ಆಡಳಿತ ಸಮಿತಿ ಅವರಿಗೆ ಬುಧವಾರ ಕಟ್‍ಬೇಲ್ತೂರುನಲ್ಲಿ ಹಸ್ತಾಂತರ ಮಾಡಲಾಯಿತು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago