ಕುಂದಾಪುರ

ಸಂಗಮ ಸಂಜೀವಿನಿ ಒಕ್ಕೂಟ ಮಹಾಸಭೆ

Share

ಕುಂದಾಪುರ:ಸಂಗಮ ಸಂಜೀವಿನಿ ಒಕ್ಕೂಟ ನಾವುಂದ ಅದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ನಾವುಂದ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ನಡೆಯಿತು.ಒಕ್ಕೂಟ ಅಧ್ಯಕ್ಷತೆ ಪದ್ಮಾವತಿ ಅಧ್ಯಕ್ಷತೆ ವಹಿಸಿದ್ದರು.
ನಾವುಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹ ದೇವಾಡಿಗ.ವಲಯ ವ್ಯವಸ್ಥಾಪಕ ಮಹೇಂದ್ರ,ಜಲಜೀವನ ಮಿಷನ್ ವಿಶ್ವನಾಥ,ಆರೋಗ್ಯ ಇಲಾಖೆ ಸಿಬ್ಬಂದಿ ಮಿತ್ರ,ಪಂಚಾಯಿತಿ ಸದಸ್ಯರಾದ ರಾಮ ಖಾರ್ವಿ,ಶಾರದ,ಜಾನಕಿ,ಮುತ್ತು,ಎಂಬಿಕೆ,ಎಲ್‍ಸಿಆರ್‍ಪಿ,ಪಶುಸಖಿ,ಕೃಷಿ ಸಖಿ,ಎಸ್‍ಎಲ್‍ಆರ್‍ಎಂ ಮೇಲ್ವಿಚಾರಕಿ ಉಪಸ್ಥಿತರಿದ್ದರು.ಪ್ರೇಮಾ ಸ್ವಾಗತಿಸಿದರು.ಎಂಬಿಕೆ ಕಸ್ತೂರಿ ವರದಿ ವಾಚಿಸಿದರು.ಸುಮಂಗಲ ವಂದಿಸಿದರು.
ವರದಿ-ಜಗದೀಶ
ನಿಮ್ಮ ಸುದ್ದಿಗಳನ್ನು ನಮ್ಮ ಜಾಲತಾಣದಲ್ಲಿ ಪ್ರಕಟಿಸಲು ಸಂಪರ್ಕಿಸಿ-9916284048

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago