ಕುಂದಾಪುರ

ಮುಳ್ಳಿಕಟ್ಟೆ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನ,ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ ಪೊಲೀಸರು

Share

ಕುಂದಾಪುರ:ಸಿಸಿ ಟಿವಿ ಮಾನಿಟರಿಂಗ್ ತಂಡದ ಸೂಚನೆ ಮೇರೆಗೆ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ ಹೊಸಾಡು-ಮುಳ್ಳಿಕಟ್ಟೆ ಶಾಖೆ ಕಟ್ಟಡದ ಕಿಟಕಿ ಬಾಗಿಲಿನ ಸರಳನ್ನು ಮುರಿದು ಒಳನುಗ್ಗಿ ಕಳ್ಳತನವನ್ನು ಮಾಡಲು ಯತ್ನಿಸುತ್ತಿದ್ದ ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಪ್ರಕಾಶ್ ಬಾಬು (44) ಎಂಬಾತನನ್ನು ಗಂಗೊಳ್ಳಿ ಪೊಲೀಸ್ ಠಾಣೆ ಗುಪ್ತಚರ ಪಿಎಸ್‍ಐ ಬಸವರಾಜ್ ಕಣಶೆಟ್ಟಿ ಮತ್ತು ಸಿಬ್ಬಂದಿಗಳು ಮಿಂಚಿನ ಕಾರ್ಯಚರಣೆ ಮೂಲಕ ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಶುಕ್ರವಾರ ತಡ ರಾತ್ರಿ 1.44 ರ ಸುಮಾರಿಗೆ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ ಮುಳ್ಳಿಕಟ್ಟೆ ಶಾಖೆ ಕಟ್ಟಡದ ಕಿಟಕಿ ಬಾಗಿಲಿನ ಸರಳನ್ನು ಮುರಿದು ಒಳನುಗ್ಗಿ ಮೇಜಿನ ಡ್ರಾವರ್ ಜಾಲಾಡುತ್ತಿರುವ ದೃಶ್ಯ ಅಂಕದಕಟ್ಟೆಯಲ್ಲಿ ಕಾರ್ಯಚರಣೆ ಮಾಡುತ್ತಿರುವ ಸೈನ್ ಇನ್ ಸೆಕ್ಯೂರಿಟಿ ಲೈವ್ ಮಾನಿಟರಿಂಗ್ ತಂಡದ ಸಿಬ್ಬಂದಿಗಳ ಗಮನಕ್ಕೆ ಬಂದಿದೆ.ಕಛೇರಿ ಸಿಬ್ಬಂದಿಗಳು ಕೂಡಲೆ ಗಂಗೊಳ್ಳಿ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ.ತಕ್ಷಣ ಕಾರ್ಯಪ್ರವೃತರಾದ ಗಂಗೊಳ್ಳಿ ಪೆÇಲೀಸ್ ಠಾಣೆ ಗುಪ್ತಚರ ಪಿಎಸ್‍ಐ ಬಸವರಾಜ್ ಕಣಶೆಟ್ಟಿ ನೇತೃತ್ವದ ಬೀಟ್ ಪೊಲೀಸ್ ತಂಡ ಮಾಹಿತಿ ಸಿಕ್ಕ ಹತ್ತೆ ನಿಮಿಷದಲ್ಲಿ ಘಟನಾ ಸ್ಥಳಕ್ಕೆ ಆಗಮಿಸಿ ಕ್ಷೀಪ್ರ ಕಾರ್ಯಚರಣೆ ಮೂಲಕ ಆರೋಪಿ ಕೇರಳದ ಮೂಲದ ಬಾಬು ಎಂಬುವವನನ್ನು ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದಾರೆ.ಹಲವು ಪ್ರಕರಣಗಳಲ್ಲಿ ಭಾಗಿದಾರನಾಗಿರುವ ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ.


Advertisement

Share
Team Kundapur Times

Recent Posts

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 days ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 days ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

3 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago