ನಿವೃತ್ತ ಮುಖ್ಯೋಪಾಧ್ಯಾಯ ಸದಾಶಿವ ಶೆಟ್ಟಿಗೆ ಸನ್ಮಾನ

ಕುಂದಾಪುರ:ನಿವೃತ್ತ ನೌಕರರ ಸಂಘ ಹೊಸಾಡು ಮುಳ್ಳಿಕಟ್ಟೆ ವತಿಯಿಂದ ನಿವೃತ್ತ ಮುಖ್ಯೋಪಾಧ್ಯಾಯರಾದ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ ಅವರನ್ನು ದಿ.ಜಿ.ಎಸ್ ಆಚಾರ್ಯ ಸ್ಮಾರಕ ಸಭಾಭವನ ಮುಳ್ಳಿಕಟ್ಟೆಯಲ್ಲಿ ಶನಿವಾರ ನಡೆದ ಸಂಘದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ರಾಜೀವ ಶೆಟ್ಟಿ,ವಿಶ್ವಂಭರ ಐತಾಳ್,ಕೆ.ಲಿಂಗಪ್ಪ ಗೌಡ,ತೇಜಪ್ಪ ಶೆಟ್ಟಿ,ಗಣಪ್ಪಯ್ಯ ಆಚಾರ್ಯ ಬಿ,ಭಾಸ್ಕರ ಶೆಟ್ಟಿ,ಸಂಪತ್ ಕುಮಾರ್ ಉಪಸ್ಥಿತರಿದ್ದರು.