ಬೈಂದೂರು:ಗೂಡ್ಸ್ ರೈಲೊಂದರ ಬೋಗಿ ಕಳಚಿಕೊಂಡು ಒಂದು ಗಂಟೆಗೂ ಅಧಿಕ ರಸ್ತೆ ತಡೆ ಉಂಟಾದ ಘಟನೆ ಸೋಮವಾರ ಮುಂಜಾನೆ ಹಡವಿನಕೋಣೆ ರೈಲ್ವೆ ಗೇಟ್ನಲ್ಲಿ ನಡೆದಿದೆ.
ಮಂಗಳೂರಿನಿಂದ ಮಡಗಾಂವ್ ಕಡೆಗೆ ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನ ಮದ್ಯ ಭಾಗದಲ್ಲಿ ಬೋಗಿಗಳು ಕಳಚಿಕೊಂಡು ಬೇರ್ಪಟ್ಟ ಪರಿಣಾಮ ಆತಂಕ ಉಂಟಾಯಿತು.ಮಾತ್ರವಲ್ಲದೆ ರೈಲ್ವೆ ಗೇಟ್ ಹಾಕಿದ ಕಾರಣ ರಸ್ತೆ ಸಂಚಾರ ಕೂಡ ಸ್ಥಗಿತಗೊಂಡಿತ್ತು.ತಕ್ಷಣ ಎಚ್ಚೆತ್ತುಕೊಂಡ ರೈಲ್ವೆ ಅಧಿಕಾರಿಗಳು ಅಲ್ಲಿನ ಬೋಗಿಗಳನ್ನು ಸರಿಪಡಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಇದರಿಂದಾಗಿ ಸುಮಾರು ಒಂದು ಗಂಟೆ ರೈಲ್ವೆ ಸಂಚಾರ ಮತ್ತು ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿತ್ತು.ರೈಲು ಬೋಗಿ ಕಳಚಿದ ಬಗ್ಗೆ ಕಾರಣಗಳು ತಿಳಿದು ಬಂದಿಲ್ಲ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…