ಪ್ರಾದೇಶಿಕ ಸುದ್ದಿ

ಶಂಕರನಾರಾಯಣ:ಸುಂಟರಗಾಳಿ ಅಬ್ಬರ ಧರೆಗೆ ಉರುಳಿದ ಅಡಿಕೆ ಮರ,ಲಕ್ಷಾಂತರ.ರೂ ನಷ್ಟ

Share

ಕುಂದಾಪುರ:ತಾಲೂಕಿನ ಅಮಾಸೆಬೈಲ್ ಶಂಕರನಾರಾಯಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಳ್ಳಂಜೆ ಹೆಗೊಡ್ಡು ರಟ್ಟಾಡಿ ನಡಂಬೂರು ಜನತಾ ಕಾಲೋನಿ ಮುಂತಾದ ಭಾಗದಲ್ಲಿ ಬುಧುವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಬೀಸಿದ ಸುಂಟರಗಾಳಿ ಅಬ್ಬರಕ್ಕೆ ಊರಿಗೆ ಊರೇ ಬೆಚ್ಚಿ ಬಿದ್ದಿದ್ದು ಹಲವಾರು ಮನೆಗಳಿಗೆ ಹಾನಿ ಉಂಟಾಗಿದೆ,ಸಾವಿರಾರು ಅಡಿಕೆ ಹಾಗೂ ಇನ್ನಿತ್ಯಾದಿ ಬೃಹತಾಕಾರದ ಮರಗಳು ಧರೆಗುರುಳಿದ್ದು ಲಕ್ಷಾಂತರ.ರೂ ನಷ್ಟವಾಗಿದೆ.
ಕುಳ್ಳಂಜೆ ಹೆಗೊಡ್ಡು ಸುಬ್ಬ ನಾಯ್ಕ ಹಾಗೂ ಧರ್ಮರಾಜ ನಾಯ್ಕ ಎಂಬವರ ಮನೆಯ ಸಾವಿರಕ್ಕೂ ಮಿಕ್ಕಿ ಅಡಕೆ ಮರಗಳು ಸಂಪೂರ್ಣವಾಗಿ ಗಾಳಿಯ ಅಬ್ಬರಕ್ಕೆ ತುಂಡಾಗಿ ನೆಲಕ್ಕುರುಳಿವೆ ಗಾಳಿಯ ರಭಸಕ್ಕೆ ದನದ ಕೊಟ್ಟಿಗೆಯ ಸಿಮೆಂಟ್ ಸೀಟುಗಳು ಬಹುದೂರ ಹಾರಿ ಹೋಗಿದೆ. ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದೆ.

  • https://www.instagram.com/reel/C8-H2f1S_zE/?igsh=enFucjZuOWpjNjkx
Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago