ಕುಂದಾಪುರ:ತಾಲೂಕಿನ ಅಮಾಸೆಬೈಲ್ ಶಂಕರನಾರಾಯಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಳ್ಳಂಜೆ ಹೆಗೊಡ್ಡು ರಟ್ಟಾಡಿ ನಡಂಬೂರು ಜನತಾ ಕಾಲೋನಿ ಮುಂತಾದ ಭಾಗದಲ್ಲಿ ಬುಧುವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಬೀಸಿದ ಸುಂಟರಗಾಳಿ ಅಬ್ಬರಕ್ಕೆ ಊರಿಗೆ ಊರೇ ಬೆಚ್ಚಿ ಬಿದ್ದಿದ್ದು ಹಲವಾರು ಮನೆಗಳಿಗೆ ಹಾನಿ ಉಂಟಾಗಿದೆ,ಸಾವಿರಾರು ಅಡಿಕೆ ಹಾಗೂ ಇನ್ನಿತ್ಯಾದಿ ಬೃಹತಾಕಾರದ ಮರಗಳು ಧರೆಗುರುಳಿದ್ದು ಲಕ್ಷಾಂತರ.ರೂ ನಷ್ಟವಾಗಿದೆ.
ಕುಳ್ಳಂಜೆ ಹೆಗೊಡ್ಡು ಸುಬ್ಬ ನಾಯ್ಕ ಹಾಗೂ ಧರ್ಮರಾಜ ನಾಯ್ಕ ಎಂಬವರ ಮನೆಯ ಸಾವಿರಕ್ಕೂ ಮಿಕ್ಕಿ ಅಡಕೆ ಮರಗಳು ಸಂಪೂರ್ಣವಾಗಿ ಗಾಳಿಯ ಅಬ್ಬರಕ್ಕೆ ತುಂಡಾಗಿ ನೆಲಕ್ಕುರುಳಿವೆ ಗಾಳಿಯ ರಭಸಕ್ಕೆ ದನದ ಕೊಟ್ಟಿಗೆಯ ಸಿಮೆಂಟ್ ಸೀಟುಗಳು ಬಹುದೂರ ಹಾರಿ ಹೋಗಿದೆ. ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…