ಕುಂದಾಪುರ:ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವುದರಿಂದ ಕಡಲಿಗೆ ಇಳಿಯದಂತೆ ನಿಷೇಧ ಹೇರಲಾಗಿದ್ದರು ತ್ರಾಸಿ-ಮರವಂತೆ ಬೀಚ್ಗೆ ಆಗಮಿಸುತ್ತಿರುವ ಪ್ರವಾಸಿಗರು ನಿಷೇಧದ ನಡುವೆಯೂ ಕಡಲಿಗೆ ಇಳಿದು ಮೋಜು ಮಸ್ತಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.ಪ್ರವಾಸಿಗರ ಹಿತದೃಷ್ಟಿಯಿಂದ ಗಂಗೊಳ್ಳಿ ಠಾಣೆಯ ಠಾಣಾಧಿಕಾರಿ ಹರೀಶ್.ಆರ್ ನಾಯ್ಕ್ ಅವರು ಕಡಲ ಪ್ರಕ್ಷುಬ್ಧತೆ ಕುರಿತು ಪ್ರವಾಸಿಗರಿಗೆ ತಿಳಿ ಹೇಳುತ್ತಿರುವ ಪಾಠ ಜನ ಮೆಚ್ಚುಗೆಗೆ ಪಾತ್ರವಾಗಿದೆ.
ದೈತ್ಯಾಕಾರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವ ದೃಶ್ಯವನ್ನು ತಮ್ಮ ಸೆಲ್ಫಿ ಜತೆಗೆ ಸೇರೆ ಹಿಡಿಯಲು ಕೆಂಪು ಪಟ್ಟಿಯನ್ನು ದಾಟಿ ಬ್ರೆಕ್ ವಾಟರ್ ಮೇಲೆ ಪ್ರವಾಸಿಗರು ತೆರಳುತ್ತಿದ್ದಾರೆ.ಕಲ್ಲಿನ ಮೇಲೆ ಪಾಚಿ ಬೆಳೆದಿದ್ದರಿಂದ ಕಲ್ಲು ಜಾರುವ ಸಂಭವ ಅಧಿಕವಾಗಿದ್ದು ಪ್ರವಾಸಿಗರು ಬ್ರೆಕ್ ವಾಟರ್ ಮೇಲೆ ತೆರಳುತ್ತಿರುವುದು ಅಪಾಯಕ್ಕೆ ಆಹ್ವಾನ ನೀಡಿದಂತೆ ಇದೆ.ಮಕ್ಕಳೊಂದಿಗೆ ಕಡಲ ತೀರಕ್ಕೆ ಇಳಿದು ನೀರಿನೊಂದಿಗೆ ಆಟವಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.ಕಡಲಿಗೆ ಇಳಿಯದಂತೆ ಸೂಚನಾ ಫಲಕಗಳನ್ನು ಅಳವಡಿಕೆ ಮಾಡಿದ್ದರು ಪ್ರವಾಸಿಗರು ಗಾಡ್ರ್ಸ್ಗಳ ಮಾತು ಕೇಳುತ್ತಿಲ್ಲ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…