ಕುಂದಾಪುರ:ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಶಿರೂರು ಒತ್ತಿನೆಣೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ.
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ವೇಳೆ ಗುಡ್ಡ ಕೊರೆಯಲಾಗಿದ್ದು.ಗುಡ್ಡದ ಮಣ್ಣು ಸಡಿಲಗೊಂಡಿದೆ ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ ಮೇಲೆ ಬೀಳುವ ಸಂಭವ ಎದುರಾಗಿದ್ದು ಆತಂಕ ಸೃಷ್ಟಿಯಾಗಿದೆ.
ಪ್ರತಿವರ್ಷದ ಮಳೆಗಾಲದ ಸಂದರ್ಭದಲ್ಲಿಯೂ ಇಲ್ಲಿ ಗುಡ್ಡ ಕುಸಿಯುವ ಭೀತಿ ಸೃಷ್ಟಿಯಾಗುತ್ತದೆ.ಸದ್ಯ ಒತ್ತಿನೆಣೆಯಲ್ಲಿ ನಿಧಾನವಾಗಿ ಗುಡ್ಡ ಜರಿಯಲು ಶುರುವಾಗಿದ್ದು,ಮಳೆ ಹೀಗೆ ಮುಂದುವರೆದರೆ ಸಂಪೂರ್ಣ ಗುಡ್ಡವೂ ಹೆದ್ದಾರಿ ಮೇಲೆ ಕುಸಿಯುವ ಆತಂಕವಿದೆ. ಒಂದು ವೇಳೆ ಗುಡ್ಡ ಜರಿದರೆ ಉತ್ತರ ಕನ್ನಡ ಉಡುಪಿ ಸಂಪರ್ಕ ಕಡಿತಗೊಳ್ಳಲಿದೆ. ವಾಹನ ಸವಾರರು ಭಯದಿಂದಲೇ ದಿನನಿತ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ. ಎಚ್ಚರಿಕೆಯ ಕರೆಗಂಟೆ
ಐ ಆರ್ ಬಿ ಸಂಸ್ಥೆಯಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸಲಾಗಿತ್ತು. ಆದರೆ, ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪ್ರತೀ ವರ್ಷ ಇಂತಹ ಗುಡ್ಡ ಕುಸಿತದ ಭೀತಿ ಎದುರಿಸುವಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…