ಕುಂದಾಪುರ

ಸೌಪರ್ಣಿಕಾ ನದಿ ತೀರ ಜಲಾವೃತ,ಸಂತೃಸ್ಥರ ಗೋಳು ಕೇಳುವವರೆ ಇಲ್ಲಾ

Share

Advertisement
Advertisement
Advertisement

ಕುಂದಾಪುರ;ಕಳದೆರಡು ದಿನಗಳಿಂದ ಎಡಬಿಡದೆ ಸುರಿದ ಭಾರಿ ಮಳೆಗೆ ಸೌಪರ್ಣಿಕಾ ನದಿ ಉಕ್ಕಿ ಹರಿದ ಪರಿಣಾಮ ನಾವುಂದ ಸಾಲ್ಬುಡ,ಬಡಾಕೆರೆ,ಮರವಂತೆ,ಕುರು ದ್ವೀಪ,ಪಡುಕೋಣೆ ಭಾಗದಲ್ಲಿ ರಾತ್ರೋರಾತ್ರಿ ನೆರೆ ನೀರು ಮನೆ ಬಾಗಿಲಿಗೆ ನುಗ್ಗಿದ್ದು ಅವಾಂತರ ಸೃಷ್ಟಿ ಉಂಟು ಮಾಡಿದೆ.ನೆರೆ ನೀರು ಮನೆ ಬಾಗಿಲಿಗೆ ನುಗ್ಗಿದ ಪರಿಣಾಮ ನೂರಾರು ಕುಟುಂಬಗಳು ತೊಂದರೆಗೆ ಸಿಲುಕಿ ಕೊಂಡಿದ್ದಾರೆ.
ಒಂದು ವಾರದ ಹಿಂದೆ ನೆರೆ ಯಿಂದ ಸಂಕಷ್ಟವನ್ನು ಅನುಭವಿಸಿದ ನೆರೆ ಪೀಡಿತ ಪ್ರದೇಶದ ಜನರು ಮಂಗಳವಾರ ಮತ್ತೆ ಕಾಣಿಸಿಕೊಂಡಿದ್ದ ನೆರೆ ನೀರಿ ನಿಂದ ತೊಂದರೆ ಪಡುವಂತಾಯಿತು.ನಾವುಂದ ಸಾಲ್ಬುಡ ಪ್ರದೇಶಕ್ಕೆ ನೆರೆ ನೀರು ಒಮ್ಮೆ ನುಗ್ಗಿದರೆ ಸಂಪೂರ್ಣ ಇಳಿಮುಖಗೊಳ್ಳಲು ಮೂರನಾಲ್ಕು ದಿನಗಳೆ ಬೇಕಾಗುತ್ತದೆ.ನಿರಂತರವಾಗಿ ನೆರೆ ನೀರು ಮನೆ ಬಾಗಿಲನ್ನು ಆವರಿಸಿ ನಿಂತು ಕೊಳ್ಳುವುದರಿಂದ ಜನರು ಅನ್ನಹಾರ ಸಹಿತ ಕುಡಿಯುವ ನೀರಿಗೂ ಕಷ್ಟ ಪಡುವಂತಹ ಪರಿಸ್ಥಿತಿ ತಲೆ ದೊರುತ್ತದೆ.ನೆರೆ ನೀರಿ ನಿಂದ ಸಂಕಷ್ಟವನ್ನು ಅನುಭವಿಸುವ ಸಂತೃಸ್ಥರಿಗೆ ಕನಿಷ್ಠ ಪಕ್ಷ ಆಹಾರ ಸಾಮಾಗ್ರಿಗಳ ಕಿಟ್,ಶುದ್ಧ ಕುಡಿಯುವ ನೀರಿನ ಅನುಕೂಲವನ್ನು ಮಾಡಿ ಕೊಡಲು ಆಡಳಿತ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ.ನೆರೆ ಪೀಡಿತ ಜನರ ಗೋಳನ್ನು ಕೇಳುವವರು ಯಾರು ಇಲ್ಲದಂತಾಗಿದೆ ಎಂದು ಜನರು ದೂರಿದ್ದಾರೆ.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago