ಬೈಂದೂರು:ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಗೆ ಸೌಪರ್ಣಿಕಾ ನದಿ ಉಕ್ಕಿ ಹರಿದ ಪರಿಣಾಮ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರು ದ್ವೀಪದಲ್ಲಿ ಮಂಗಳವಾರ ಮತ್ತೆ ನೆರೆ ಕಾಣಿಸಿಕೊಂಡಿದ್ದು.ಕೆಂಪು ಓಕುಳಿ ನೆರೆ ನೀರು ಕುರು ದ್ವೀಪ ಪ್ರದೇಶವನ್ನು ಆವರಿಸಿದೆ.
ಕಳೆದ ಒಂದು ವಾರಗಳ ಹಿಂದೆ ಕಾಣಿಸಿ ಕೊಂಡಿದ್ದ ನೆರೆ ಸೋಮವಾರ ಸುರಿದ ಭಾರಿ ಮಳೆಗೆ ನದಿಯಲ್ಲಿ ನೀರಿನ ಮಟ್ಟ ಏರಿಕೆ ಆಗಿದ್ದರಿಂದ ಮಂಗಳವಾರ ಎರಡನೇ ಬಾರಿಗೆ ನೆರೆ ನೀರು ಕುರು ದ್ವೀಪ ಪ್ರದೇಶಕ್ಕೆ ಲಗ್ಗೆ ಇಟ್ಟಿದೆ.ನದಿಯಲ್ಲಿ ನೀರಿನ ಮಟ್ಟ ಇನ್ನಷ್ಟು ಏರಿಕೆ ಆದರೆ ದ್ವೀಪ ವಾಸಿಗಳಿಗೆ ಸಂಕಷ್ಟ ಎದುರಾಗಲಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…