ಕುಂದಾಪುರ:ರಾಮಕ್ಷತ್ರಿಯ ಸಂಘ ಗಂಗೊಳ್ಳಿ ವತಿಯಿಂದ ವಿದ್ಯಾರ್ಥಿ ವೇತನಾ,ಪ್ರತಿಭಾ ಪುರಸ್ಕಾರ ಮತ್ತು ಕೊಡೆ,ಪುಸ್ತಕ ವಿತರಣೆ ಕಾರ್ಯಕ್ರಮ ಶ್ರೀ ಸೀತಾರಾಮಚಂದ್ರ ಸಭಾಭವನ ಗಂಗೊಳ್ಳಿಯಲ್ಲಿ ನಡೆಯಿತು.
ರಾಮಕ್ಷತ್ರಿಯ ಸಂಘದ ಅಧ್ಯಕ್ಷ ರಾಜೇಶ್ ಎಮ್.ಜಿ ಅಧ್ಯಕ್ಷತೆ ವಹಿಸಿದ್ದರು.ಯುವಕ ಮಂಡಳ ಅಧ್ಯಕ್ಷ ರಾಜೇಂದ್ರ ಬಾಳಯ್ಯನ ಮನೆ,ಮಹಿಳಾ ಮಂಡಳಿ ಅಧ್ಯಕ್ಷೆ ಮೀನಾಕ್ಷಿ ರಾಮಚಂದ್ರ ಹಾಗೂ ರಾಮಕ್ಷತ್ರೀಯ ಸಂಘದ ಉಪಾಧ್ಯಕ್ಷ ಗಂಗಾಧರ ಉಗ್ರಾಣಿ ಮತ್ತು ವಾಸುದೇವ ನಡುಮನೆ,ಜೊತೆ ಕಾರ್ಯದರ್ಶಿ ಶ್ರೀನಿವಾಸ ಉಗ್ರಾಣಿ,ದಿನೇಶ ಉಗ್ರಾಣಿ,ಶ್ರೀಧರ ಹೊಸ್ಮನೆ,ನಾಗೇಶ್ ಅಪ್ಪಯ್ಯನ ಮನೆ,ರಾಧಾಕೃಷ್ಣ ಕೊಡಪಾಡಿ,ಕಾರ್ಯದರ್ಶಿ ಶ್ರೀಧರ ಎನ್ ಸಕ್ಲಾತಿ,ಸುರೇಶ ನಡುಮನೆ ಉಪಸ್ಥಿತರಿದ್ದರು.ಅಪ್ಪಯ್ಯನ ಮನೆ ಮಂಜುನಾಥ ಶೇರುಗಾರ್ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು.ರಕ್ಷಾ ಚಾರಿಟೇಬಲ್ ಟ್ರಸ್ಟ್ ಕೋಟೇಶ್ವರ ಅವತಿಯಿಂದ 1ನೇ ತರಗತಿ ಯಿಂದ ಪದವಿ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಪುಸ್ತಕ ಕೊಡುಗೆಯಾಗಿ ನೀಡಿದರು.ರಾಜೇಶ ಎಮ್.ಜಿ ಸ್ವಾಗತಿಸಿದರು.ಶ್ರೀಧರ ಸಕ್ಲಾತಿ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…